Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More
DK Shivakumar social media post about GBA north budget

DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. 108 ಕೋಟಿ ಆದಾಯದ ನಿರೀಕ್ಷೆ ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More
Prahlad Joshi about using ballet paper to GBA election

Prahlad Joshi: ಜಿಬಿಎ ಚುನಾವಣೆಗೆ ಬ್ಯಾಲೆಟ್‌ ಬಳಕೆ, ಸರ್ಕಾರದ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬ್ಯಾಲೆಟ್ ಬಳಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿದ್ದಾರೆ. ದುರಂತದ ವಿಷಯ ಎಂದ ಜೋಶಿ ತಮ್ಮ ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ ಪತ್ರಗಳನ್ನು ಬಳಸಿ ನಡೆಸಲು ನಿರ್ಧರಿಸಿರುವುದು ನಿಜಕ್ಕೂ ದುರಂತದ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ, ದಶಕಗಳ ಪ್ರಗತಿಯನ್ನು ಹಳ್ಳಗೆಡಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌…

Read More