DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್ನ್ಯೂಸ್, ಏನಿದು ಡಿಕೆಶಿ ಗ್ಯಾರಂಟಿ?
ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…
