TOP NEWS
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
bihar nda samrat choudhari state government cabinet expansion

Bihar: ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ

ಪಾಟ್ನಾ: ಬಿಹಾರ (Bihar) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಈ ಹೊಸ ತಂಡದಲ್ಲಿ ಒಟ್ಟು 31 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲರ ಗಮನ ಸೆಳೆದಿರುವುದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ. ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…

Read More