TOP NEWS
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
karnataka women are objecting applying again for gruhalakshmi

Gruhalakshmi: ಗ್ಯಾರಂಟಿ ಯೋಜನೆಗಳ ದುರುಪಯೋಗಕ್ಕೆ ಸಿಎಂ ಬ್ರೇಕ್: ಗೃಹಲಕ್ಷ್ಮಿ ಧನಸಹಾಯಕ್ಕೆ ಇನ್ಮುಂದೆ ಬಯೋಮೆಟ್ರಿಕ್, ಹೊಸ ಅರ್ಜಿ ಕಡ್ಡಾಯ!

ಬೆಂಗಳೂರು: ಅರ್ಹರಲ್ಲದವರೂ ಸರ್ಕಾರದ ಉಚಿತ ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಆಡಳಿತ, ‘ಗೃಹಲಕ್ಷ್ಮಿ’ (Gruhalakshmi) ಮತ್ತು ‘ಗೃಹಜ್ಯೋತಿ’ ಯೋಜನೆಗಳಿಗೆ ದೊಡ್ಡ ಮಟ್ಟದ ಸರ್ಜರಿ ಮಾಡಲು ಸಿದ್ಧತೆ ನಡೆಸಿದೆ. ನಕಲಿ ದಾಖಲೆ ಸೃಷ್ಟಿಸಿ ಸೌಲಭ್ಯ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ನಿರ್ಧರಿಸಲಾಗಿದ್ದು, ಪ್ರತಿಯೊಬ್ಬರೂ ಹೊಸದಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಆಡಳಿತ ಮಂಡಳಿಯ ಈ ದಿಢೀರ್ ಕ್ರಮಕ್ಕೆ ರಾಜ್ಯದ ಮಹಿಳಾ ವಲಯದಿಂದ ಪರ-ವಿರೋಧದ ದೊಡ್ಡ ಚರ್ಚೆಗಳು ಆರಂಭವಾಗಿವೆ. ಹೊಸ…

Read More