TOP NEWS
India is very strong nobody can destroy Narendra modi

Narendra Modi: ಸೋಮನಾಥದಲ್ಲಿ ಪ್ರಧಾನಿ ಮೋದಿ ಅಬ್ಬರ: ‘ಯಾವ ಶಕ್ತಿಯೂ ಭಾರತವನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದ ಪ್ರಧಾನಿ!

ಗಾಂಧಿನಗರ: ಗುಜರಾತ್‌ನ ಐತಿಹಾಸಿಕ ಸೋಮನಾಥ ದೇವಾಲಯದ ಪುನರ್ನಿರ್ಮಾಣದ ಅಮೃತ ಮಹೋತ್ಸವದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡಿದ್ದರು. ಈ ಶುಭ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಹಿತಾಸಕ್ತಿಯೇ ನಮಗೆ ಪರಮೋಚ್ಚ. ಭಾರತದ ಸಂಕಲ್ಪವನ್ನು ಅಲುಗಾಡಿಸಲು ಜಗತ್ತಿನ ಯಾವುದೇ ಶಕ್ತಿಗೂ ಸಾಧ್ಯವಿಲ್ಲ ಎಂದು ಸಿಂಹಗರ್ಜನೆ ಮಾಡಿದರು. ಶಕ್ತಿ ಪ್ರದರ್ಶನದ (Narendra Modi) ರೋಡ್‌ ಶೋ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿಯವರು ಹೆಲಿಪ್ಯಾಡ್‌ನಿಂದ ವೀರ್ ಹಮೀರ್ಜಿ ವೃತ್ತದವರೆಗೆ ಸುಮಾರು 1.5 ಕಿಲೋಮೀಟರ್‌ಗಳಷ್ಟು ಬೃಹತ್ ರೋಡ್‌ಶೋ ನಡೆಸಿದರು. ರಸ್ತೆಯ…

Read More
BJP leads in Gujarat local body polls

BJP: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಅಹಮದಾಬಾದ್: ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…

Read More
Crime dosa batter death case cops suspects parents

Crime: ಅಹಮದಾಬಾದ್ ಪುಟ್ಟ ಮಕ್ಕಳ ಸಾವು ಪ್ರಕರಣ: ದೋಸೆ ಹಿಟ್ಟಿನ ನಿಗೂಢತೆ ಬೆನ್ನತ್ತಿದ ಪೊಲೀಸರು

ಗುಜರಾತ್:‌ ಅಹಮದಾಬಾದ್‌ನ ಚಾಂದ್‌ಖೇಡಾದಲ್ಲಿ ದೋಸೆ ಸೇವಿಸಿದ ನಂತರ ಇಬ್ಬರು ಪುಟ್ಟ ಸಹೋದರಿಯರು ಮೃತಪಟ್ಟ ಘಟನೆ ಈಗ ತೀವ್ರ (Crime) ತನಿಖೆಗೆ ಒಳಪಟ್ಟಿದೆ. ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ (FSL) ತಂಡ ಹರಸಾಹಸ ಪಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವು ಮೃತ ಮಕ್ಕಳ ಮನೆಗೆ ಭೇಟಿ ನೀಡಿ, ಅಂದು ಬಳಸಿದ್ದ ಪಾತ್ರೆಗಳು, ಬಟ್ಟೆಗಳು, ಚಾಪೆ ಹಾಗೂ ಮಕ್ಕಳಿಗೆ ನೀಡಲಾಗಿದ್ದ ಔಷಧಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ. ಏನಿದು ಘಟನೆ?…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More