TOP NEWS
Could Have Shot In The Legs HD Kumaraswamy Targets Karnataka Govt Over Hanur Forest Encounter

HD Kumaraswamy: ಹನೂರು ಎನ್‌ಕೌಂಟರ್ ಖಂಡನೀಯ, ಅವರೇನು ವೀರಪ್ಪನ್ ಮಟ್ಟದವರೇ?: ಹೆಚ್.ಡಿ. ಕುಮಾರಸ್ವಾಮಿ ಚಾಟಿ

ಬಾಗಲಕೋಟೆ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾರ್ವಜನಿಕರು ಬಲಿಯಾಗಿರುವ ಭೀಕರ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಳೇದಗುಡ್ಡ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಎನ್‌ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಹಾಗೂ ತನಿಖೆಯ ಪಾರದರ್ಶಕತೆಯನ್ನು ಪ್ರಶ್ನಿಸಿದ್ದಾರೆ. “ಕಾಲಿಗೆ ಗುಂಡು ಹಾರಿಸಿ ಬಂಧಿಸಬಹುದಿತ್ತು”: ಹನೂರು ಶೂಟೌಟ್ ಘಟನೆಯ ಬಗ್ಗೆ ತೀವ್ರ…

Read More
Did Cops Fake Consent For Autopsy Hanur Shootout Victims Relatives Level Serious Allegations

Hanur Shootout: ಹನೂರು ಫೈರಿಂಗ್ ದುರಂತ: ಮೃತರ ಕುಟುಂಬಸ್ಥರ ಒಪ್ಪಿಗೆಯಿಲ್ಲದೆ ಪೋಸ್ಟ್‌ಮಾರ್ಟಮ್?

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು (Hanur Shootout) ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಆಂಥೋನಿ, ಪೀಟರ್ ಹಾಗೂ ಕುಮಾರ್ ಬಲಿಯಾದ ಭೀಕರ ಘಟನೆ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕುಟುಂಬಸ್ಥರ ತೀವ್ರ ವಿರೋಧದ ನಡುವೆಯೂ ಪೊಲೀಸರು ಹಾಗೂ ಜಿಲ್ಲಾಡಳಿತ ಮೋಸದಿಂದ ಮರಣೋತ್ತರ ಪರೀಕ್ಷೆ (Post-Mortem) ಪೂರ್ಣಗೊಳಿಸಿವೆ ಎಂದು ಮೃತ ಪೀಟರ್ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಮೇಲೆ ಗಂಭೀರ ಆರೋಪ ಉನ್ನತ ಅಧಿಕಾರಿಗಳು…

Read More