TOP NEWS
Crime Haveri small fight turned into huge mistake 4 men took one person life

Crime: ಮೊಟ್ಟೆ ಖರೀದಿಯ ಚಿಲ್ಲರೆ ಜಗಳಕ್ಕೆ ವರ್ತಕ ಬಲಿ; ಮೂವರು ಆರೋಪಿಗಳ ಬಂಧನ, ರಟ್ಟಿಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್!

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ (Crime) ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಅಮಾಯಕ ವರ್ತಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಮೊಟ್ಟೆ ಕೊಳ್ಳುವಾಗ ಹಣದ ಚಿಲ್ಲರೆ ವಿಚಾರವಾಗಿ ನಡೆದ ಮಾತಿನ ಚಕಮಕಿ ತಳ್ಳಾಟಕ್ಕೆ ತಿರುಗಿ, ಗೂಡಂಗಡಿ ನಡೆಸುತ್ತಿದ್ದ 55 ವರ್ಷದ ಶಿವಾಜಿರಾವ್ ಬೈರೋಜಿ ಎಂಬುವವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಟ್ಟಿಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚಿಸಿ…

Read More