Ajit Pawar: ಅಜಿತ್ ಪವಾರ್ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್ಡಿಕೆ ಟ್ವೀಟ್
ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್ ಪವಾರ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…
