DK Shivakumar: ಬಿಡದಿ ಟೌನ್ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…
