congress MLA HC balakrishna open challenge to HD kumaraswamy come and promise in dharmasthala temple

Bidadi Township: ಬಿಡದಿ ಸ್ಮಾರ್ಟ್ ಟೌನ್‌ಶಿಪ್ ವಿವಾದಕ್ಕೆ ಆಣೆ-ಪ್ರಮಾಣದ ಟ್ವಿಸ್ಟ್: ಕುಮಾರಸ್ವಾಮಿಗೆ ಧರ್ಮಸ್ಥಳ ಸವಾಲು ಹಾಕಿದ ಶಾಸಕ ಎಚ್.ಸಿ. ಬಾಲಕೃಷ್ಣ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಸ್ಮಾರ್ಟ್ ಟೌನ್‌ಶಿಪ್ (Bidadi Township) ಯೋಜನೆಯ ಸುತ್ತಲಿನ ರಾಜಕೀಯ ಜಿದ್ದಾಜಿದ್ದಿ ಇದೀಗ ಆಣೆ-ಪ್ರಮಾಣದ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಪತ್ರ ಸಮರ ಮತ್ತು ಸವಾಲುಗಳ ಬೆನ್ನಲ್ಲೇ, ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ನಾಯಕನಿಗೆ ಹೊಸ ಸವಾಲೊಂದನ್ನು ಎಸೆದಿದ್ದಾರೆ. ಬಿಡದಿ ಟೌನ್‌ಶಿಪ್ ನಿಮ್ಮದೇ ಕನಸಿನ ಕೂಸು ಹೌದೋ ಅಲ್ವೋ ಎಂಬುದನ್ನು ಧರ್ಮಸ್ಥಳದ ಮಂಜುನಾಥ…

Read More
HD kumaraswamy new accusation on dk shivakumar about giving ministry

HD Kumaraswamy: ಬೆಂಗಳೂರು: ಮಂತ್ರಿ ಸ್ಥಾನಕ್ಕೆ ‘ಪೇಮೆಂಟ್ ಕೋಟಾ’ ನಿಗದಿ; ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯ ಕಸರತ್ತು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭಾರಿ ಪ್ರಮಾಣದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. “ಕರ್ನಾಟಕದಲ್ಲಿ ಸಚಿವ ಸ್ಥಾನ ಸಿಗಬೇಕಾದರೆ ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಡಿ ಕೋಟ್ಯಂತರ ರೂಪಾಯಿ ಡೀಲ್ ಕುದುರಬೇಕು” ಎಂದು ಹೇಳುವ ಮೂಲಕ ಹೆಚ್‌ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಂತ್ರಿಮಂಡಲ ಬದಲಾವಣೆಯ ವಿಳಂಬದ…

Read More
dk shivakumar slams opposition leaders regarding Bidadi township

DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’

ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…

Read More
kpcc president and dcm dk shivakumar big action

DK Shivakumar: ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…

Read More
HD kumaraswamy questions about Vijay tvk guarantees

HD Kumaraswamy: ವಿಜಯ್ ಭರವಸೆಗಳಿಗೆ ಬಜೆಟ್ ಅಡ್ಡಿ; ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ

ಬೆಂಗಳೂರು: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ನಟ ವಿಜಯ್ ಅವರ ರಾಜಕೀಯ ನಡೆಗಳ ಬಗ್ಗೆ ಅತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರ್ಥಿಕ ಆತಂಕ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸಂವಿಧಾನಬದ್ಧ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಅಸಾಧ್ಯತೆಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ: ತಮಿಳುನಾಡಿನ ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, “ತಮಿಳು ಜನತೆ ಸಿನಿಮೀಯ ನಾಯಕರನ್ನು ಮೊದಲಿನಿಂದಲೂ ಆರಾಧಿಸಿಕೊಂಡು ಬಂದಿದ್ದಾರೆ. ಆದರೆ ವಿಜಯ್ ನೀಡಿರುವ ಭರವಸೆಗಳು…

Read More
HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More
hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More