HD Kumaraswamy oppose land acquisition

HD Kumaraswamy: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ಹಲವೆಡೆ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು, ಕೃಷಿ ಭೂಮಿಯನ್ನು  ವಶಪಡಿಸಿಕೊಂಡು, ರೈತರಿಗೆ ವಂಚನೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಕೃಷಿಭೂಮಿ ಸ್ವಾಧೀನ ಕೈಬಿಡಬೇಕು ಭೈರಮಂಗಲ ಗ್ರಾಮದಲ್ಲಿ ನಿನ್ನೆ ಸಚಿವರು ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡಿದಿಯ ಬೈರಮಂಗಲದಲ್ಲೂ ರೈತರ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು  ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ. ರೈತರ ಕೃಷಿ ಭೂಮಿಯನ್ನು ಯಾವುದೇ…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More