TOP NEWS
UT Khader promises to start 247 helpline for patients

UT Khader: ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಗೆ ಬ್ರೇಕ್: ರೋಗಿಗಳ ನೆರವಿಗೆ 24 ಗಂಟೆ ಸಹಾಯವಾಣಿ!

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬರುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಆರೋಗ್ಯ ಇಲಾಖೆಯು ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಮಾಹಿತಿ ಸಿಗದೆ ಅಲೆದಾಡುವುದು, ಸಿಬ್ಬಂದಿಯ ಉದ್ಧಟತನದ ವರ್ತನೆ ಹಾಗೂ ವಿವಿಧ ಗೊಂದಲಗಳಿಗೆ ಪೂರ್ಣವಿರಾಮ ಹಾಕಲು ದಿನದ 24 ಗಂಟೆಯೂ ಲೈವ್ ಆಗಿ ಕೆಲಸ ಮಾಡುವ ವಿಶೇಷ ಸಹಾಯವಾಣಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ (UT Khader) ಪ್ರಕಟಿಸಿದ್ದಾರೆ. ವಿಶೇಷವೆಂದರೆ, ಈ ಸಹಾಯವಾಣಿಯು ಯಾವುದೇ…

Read More