TOP NEWS
Two parallel voter list revision surveys in Bengaluru spark confusion residents move High Court against State Election Commission over SIR

SIR: ಬೆಂಗಳೂರಿನಲ್ಲಿ ಎರಡು ಎಸ್‌ಐಆರ್ ಗೊಂದಲ: ರಾಜ್ಯ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿವಾಸಿಗಳು

ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶವೊಂದು ಈಗ ಹೈಕೋರ್ಟ್‌ ಅಂಗಳ ತಲುಪಿದೆ. ಕೇಂದ್ರ ಚುನಾವಣಾ ಆಯೋಗದ ಬೃಹತ್ ಅಭಿಯಾನದ ನಡುವೆಯೇ, ಗ್ರೇಟರ್ ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪರಿಷ್ಕರಣೆ ನಡೆಸಲು ರಾಜ್ಯ ಆಯೋಗ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರ್ಯಾಯ SIR ಆದೇಶ ರದ್ದು ಮಾಡಿ ಬೆಂಗಳೂರಿನ ನಿವಾಸಿಗಳಾದ ವಿವೇಕ್ ಹಾಗೂ ಇತರರು…

Read More
Yogesh gowda case vinay Kulkarni bail plea investigation

High Court: ಯೋಗೇಶ್ ಗೌಡ ಹತ್ಯೆ ಕೇಸ್: ಸಿಸ್ಟಮ್ ಹೈಜಾಕ್ ಮಾಡಿದ್ದ ವಿನಯ್ ಕುಲಕರ್ಣಿಗೆ ಬೇಲ್ ಬೇಡ; ಹೈಕೋರ್ಟ್‌ನಲ್ಲಿ ಸಿಬಿಐ ಖಡಕ್ ವಾದ!

ಧಾರವಾಡ: ಬಿಜೆಪಿ ಲೀಡರ್ ಯೋಗೇಶ್ ಗೌಡ ಹತ್ಯೆ ಕೇಸ್‌ನ ಹೈಕೋರ್ಟ್ ವಿಚಾರಣೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರಕರಣದ ಮೇನ್ ಅಕ್ಯೂಸ್ಡ್, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕೆಳ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಸಸ್ಪೆಂಡ್ ಮಾಡಬಾರದು ಮತ್ತು ಅವರಿಗೆ ಬೇಲ್ ಕೊಡಬಾರದು ಎಂದು ಸಿಬಿಐ (CBI) ಪರ ವಕೀಲರು ಹೈಕೋರ್ಟ್‌ನಲ್ಲಿ (High Court) ಖಡಕ್ ವಾದ ಮಂಡಿಸಿದ್ದಾರೆ. ಇದು ಕೇವಲ ಒಂದು ಮರ್ಡರ್ ಕೇಸ್ ಅಲ್ಲ, ಇದೊಂದು ದೊಡ್ಡ ರಾಜಕೀಯ ಪಿತೂರಿಯಾಗಿದ್ದು,…

Read More
Two parallel voter list revision surveys in Bengaluru spark confusion residents move High Court against State Election Commission over SIR

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More
assault on foreign tourists is serious issue says karnataka high court in Kodagu home stay case

High Court: ಕೊಡಗು ಹೋಂಸ್ಟೇ ಅತ್ಯಾಚಾರ ಪ್ರಕರಣಕ್ಕೆ ಹೈಕೋರ್ಟ್ ಗರಂ, ಗಂಭೀರ ಅಪರಾಧ ಎಂದ ನ್ಯಾಯಾಮೂರ್ತಿಗಳು

ಬೆಂಗಳೂರು: ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಗಂಭೀರ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ (High Court) ಅಭಿಪ್ರಾಯಪಟ್ಟಿದೆ. ಕೊಡಗು ಜಿಲ್ಲೆಯ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮೆರಿಕ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಡಳಿತ ಹಾಗೂ ನ್ಯಾಯಾಲಯ ಎರಡೂ ಕಡೆಯಿಂದಲೂ ಈಗ ಕಠಿಣ ಕಾನೂನು ಕ್ರಮಗಳು ಜರುಗುತ್ತಿವೆ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಕೇಸ್ ಬೆನ್ನಲ್ಲೇ ಕೊಡಗು ಜಿಲ್ಲಾಧಿಕಾರಿಗಳು ಆರೋಪಿತ ಹೋಂಸ್ಟೇಯ ಪರವಾನಗಿಯನ್ನು (License) ತಕ್ಷಣದಿಂದ…

Read More
High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
high court gives big shock to yogesh gowda case ex inspector chennakeshava tingrikar

High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…

Read More
supreme court notice about land dispute case in high courts

Supreme Court: “ಜಾಮೀನು ಅರ್ಜಿಗಳನ್ನು ಬಾಕಿ ಇಡಬೇಡಿ”: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಡೆಡ್‌ಲೈನ್!

ನವದೆಹಲಿ: ದೇಶದ ವಿವಿಧ ಉನ್ನತ ನ್ಯಾಯಾಲಯಗಳಲ್ಲಿ (High Courts) ಲಕ್ಷಾಂತರ ಜಾಮೀನು ಅರ್ಜಿಗಳು ವಿಲೇವಾರಿಯಾಗದೆ ಉಳಿದಿರುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ್ಯವನ್ನು ಕಾಪಾಡುವುದು ನ್ಯಾಯಾಂಗದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲಹಾಬಾದ್ ಮತ್ತು ಪಾಟ್ನಾ ಹೈಕೋರ್ಟ್‌ಗಳ ಸ್ಥಿತಿಗೆ ಕಳವಳ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರದ…

Read More