TOP NEWS
Two parallel voter list revision surveys in Bengaluru spark confusion residents move High Court against State Election Commission over SIR

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More
assault on foreign tourists is serious issue says karnataka high court in Kodagu home stay case

High Court: ಕೊಡಗು ಹೋಂಸ್ಟೇ ಅತ್ಯಾಚಾರ ಪ್ರಕರಣಕ್ಕೆ ಹೈಕೋರ್ಟ್ ಗರಂ, ಗಂಭೀರ ಅಪರಾಧ ಎಂದ ನ್ಯಾಯಾಮೂರ್ತಿಗಳು

ಬೆಂಗಳೂರು: ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಗಂಭೀರ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ (High Court) ಅಭಿಪ್ರಾಯಪಟ್ಟಿದೆ. ಕೊಡಗು ಜಿಲ್ಲೆಯ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮೆರಿಕ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಡಳಿತ ಹಾಗೂ ನ್ಯಾಯಾಲಯ ಎರಡೂ ಕಡೆಯಿಂದಲೂ ಈಗ ಕಠಿಣ ಕಾನೂನು ಕ್ರಮಗಳು ಜರುಗುತ್ತಿವೆ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಕೇಸ್ ಬೆನ್ನಲ್ಲೇ ಕೊಡಗು ಜಿಲ್ಲಾಧಿಕಾರಿಗಳು ಆರೋಪಿತ ಹೋಂಸ್ಟೇಯ ಪರವಾನಗಿಯನ್ನು (License) ತಕ್ಷಣದಿಂದ…

Read More
High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
high court gives big shock to yogesh gowda case ex inspector chennakeshava tingrikar

High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…

Read More
supreme court notice about land dispute case in high courts

Supreme Court: “ಜಾಮೀನು ಅರ್ಜಿಗಳನ್ನು ಬಾಕಿ ಇಡಬೇಡಿ”: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಡೆಡ್‌ಲೈನ್!

ನವದೆಹಲಿ: ದೇಶದ ವಿವಿಧ ಉನ್ನತ ನ್ಯಾಯಾಲಯಗಳಲ್ಲಿ (High Courts) ಲಕ್ಷಾಂತರ ಜಾಮೀನು ಅರ್ಜಿಗಳು ವಿಲೇವಾರಿಯಾಗದೆ ಉಳಿದಿರುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ್ಯವನ್ನು ಕಾಪಾಡುವುದು ನ್ಯಾಯಾಂಗದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲಹಾಬಾದ್ ಮತ್ತು ಪಾಟ್ನಾ ಹೈಕೋರ್ಟ್‌ಗಳ ಸ್ಥಿತಿಗೆ ಕಳವಳ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರದ…

Read More
High Court takes class to KKRTC on accident case

High Court: KKRTCಗೆ ಹೈಕೋರ್ಟ್‌ ತರಾಟೆ, 25 ಸಾವಿರ ದಂಡ

ಬೆಂಗಳೂರು: ಅಪಘಾತದ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮುಚ್ಚಿಟ್ಟು, ನ್ಯಾಯಾಲಯದ ಹಾದಿ ತಪ್ಪಿಸಲು ಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಹೈಕೋರ್ಟ್ (High Court) 25,000 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದೆ. ಘಟನೆಯ ವಿವರ: 2023ರ ಜೂನ್ ತಿಂಗಳಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ವಿನೋದ್ ಕುಮಾರ್ ಅವರು ಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಅತಿ ವೇಗವಾಗಿ ತಿರುವು ಪಡೆದ ಪರಿಣಾಮ ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು. ಈ ಸಂಬಂಧ ಕಲಬುರಗಿಯ ನ್ಯಾಯಮಂಡಳಿಯು ಮೃತರ ಕುಟುಂಬಕ್ಕೆ 1.1…

Read More
high court gives stay to continue interview for valmiki university

High Court: ವಾಲ್ಮೀಕಿ ವಿವಿ ನೇಮಕಾತಿಗೆ ಹೈಕೋರ್ಟ್ ಬ್ರೇಕ್: 24 ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆ ಸ್ಥಗಿತ

ರಾಯಚೂರು: ಸ್ಥಳೀಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ (High Court) ನಡೆಯುತ್ತಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪ: ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಖಾಲಿ ಇದ್ದ 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಕೇವಲ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ನಿರ್ಧರಿಸಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ…

Read More