Assam: ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸಮಾರಂಭದಲ್ಲಿ ಶಾಕಿಂಗ್ ಘಟನೆ
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ (Assam) ಅವರು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುವ ಐತಿಹಾಸಿಕ ಕ್ಷಣದಲ್ಲಿ ಭದ್ರತಾ ಲೋಪದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಗುವಾಹಟಿಯ ಖಾನಪಾರದಲ್ಲಿ ನಡೆದ ಅದ್ಧೂರಿ ಪ್ರಮಾಣ ವಚನ ಸಮಾರಂಭದ ವೇಳೆ, ಜೀವಂತ ಗುಂಡುಗಳನ್ನು ಹೊತ್ತು ತಂದಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದಾರೆ. ತಪಾಸಣೆ ವೇಳೆ ಬಲೆಗೆ ಬಿದ್ದ ಆರೋಪಿ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದುದರಿಂದ ಪ್ರವೇಶ ದ್ವಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸ್ಕ್ರೀನಿಂಗ್ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬನ ಬಳಿ…
