TOP NEWS
Crime deadly accident in koppal 4 lost life

Crime: ಭೀಕರ ಆಸಿಡ್‌ ದಾಳಿಯಲ್ಲಿ ಅಂತ್ಯವಾದ ಕೌಟುಂಬಿಕ ಕಲಹ

ಹುಬ್ಬಳ್ಳಿಯಲ್ಲಿ ನಾದಿನಿಯರ ಫೋಟೋ ತೆಗೆಯುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಆ್ಯಸಿಡ್ ದಾಳಿಯಲ್ಲಿ (Crime) ಅಂತ್ಯವಾಗಿದೆ. ಆರು ತಿಂಗಳ ಹಸುಗೂಸು ಸೇರಿದಂತೆ ಕುಟುಂಬದ ಐವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಘಟನೆಯ ವಿವರ: ತಾರಿಹಾಳದ ವಾಜಪೇಯಿ ನಗರದ ನಿವಾಸಿ ಸುರೇಶ್ ಬೈಲ್ ಪತ್ತಾರ ಎಂಬಾತ ತನ್ನ ನಾದಿನಿಯರ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಇದಕ್ಕೆ ಪತ್ನಿ ರಾಜೇಶ್ವರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ದಂಪತಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಿಟ್ಟಿಗೆದ್ದ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More