TOP NEWS
Breaking Karnataka Govt Shuffles IAS Officers Appoints New Officials to Key KPSC Posts

Breaking: ರಾಜ್ಯದಲ್ಲಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹುದ್ದೆಗಳಿಗೆ ಹೊಸ ನಿಯುಕ್ತಿ

ಬೆಂಗಳೂರು: ರಾಜ್ಯ ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿರುವ ಕರ್ನಾಟಕ ಸರ್ಕಾರ, ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು (Breaking) ವರ್ಗಾವಣೆಗೊಳಿಸಿದೆ. ಇದರೊಂದಿಗೆ, ಕರ್ನಾಟಕ ಲೋಕಸೇವಾ ಆಯೋಗದ (KPSC) ಪ್ರಮುಖ ಹುದ್ದೆಗಳಿಗೂ ಹೊಸ ಅಧಿಕಾರಿಗಳನ್ನು ನೇಮಕ ಮಾಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಇತ್ತೀಚಿನ ಆದೇಶದ ಪ್ರಕಾರ, ಸದ್ಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಎಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಅವರನ್ನು ಕೆಪಿಎಸ್‌ಸಿಯ ಪರೀಕ್ಷಾ ನಿಯಂತ್ರಕರ (Controller of…

Read More