TOP NEWS
Rain update Heavy rains to recede in Karnataka dry weather expected from July 11

Rain Update: ವೀಕೆಂಡ್‌ನಿಂದ ರಾಜ್ಯಾದ್ಯಂತ ಮಳೆರಾಯ ಮಂಕು: ಜುಲೈ 11ರಿಂದ ಒಣಹವೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗವನ್ನು ಬೆಚ್ಚಿಬೀಳಿಸಿದ್ದ ಭಾರಿ ಮಳೆಗೆ ಸದ್ಯದಲ್ಲೇ (Rain Update) ಬಿಡುವು ಸಿಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮುಂದುವರಿದಿರುವ ವರುಣನ ಆರ್ಭಟ ಇನ್ನು ಕೇವಲ ಎರಡು ದಿನಗಳು ಮಾತ್ರ ಇರಲಿದ್ದು, ಆ ಬಳಿಕ ಮಳೆಯ ತೀವ್ರತೆ ತಗ್ಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಮುನ್ಸೂಚನೆ ನೀಡಿದ್ದಾರೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರಾಂತ್ಯದ ಒಟ್ಟು…

Read More
Weather update heavy rain and storm expected from June 8 to 11

Weather: ರಾಜ್ಯಾದ್ಯಂತ ಆವರಿಸಿದ ಮುಂಗಾರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ‘ರೆಡ್ ಅಲರ್ಟ್’!

ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ಈಗ ಇಡೀ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಈ ಕುರಿತು (Weather) ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರದಂದು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ರಾಜ್ಯದ ಈಶಾನ್ಯ ತುದಿಯಲ್ಲಿರುವ ಬೀದರ್ ಜಿಲ್ಲೆಗೆ ಭಾನುವಾರ ಮುಂಗಾರು ಮಳೆ ತಲುಪುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವರುಣನ ಸಿಂಚನವಾದಂತಾಗಿದೆ. ಬೀದರ್‌ಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಶನಿವಾರವೇ ಮುಂಗಾರು ಪ್ರವೇಶಿಸಿತ್ತು ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿರುವ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು…

Read More