Big news Shravanabelagola Madikeri Rail Project Faces Hurdles Amid Low Projected Passenger Traffic

Big News: ಶ್ರವಣಬೆಳಗೊಳ-ಮಡಿಕೇರಿ ರೈಲ್ವೆ ಮಾರ್ಗ: ನಿರೀಕ್ಷಿತ ಸಂಚಾರ ವಿರಳ, ಯೋಜನೆಗೆ ತೊಡಕು

ಬೆಂಗಳೂರು: ಹೊಳೆನರಸೀಪುರ, ಅರಕಲಗೂಡು, ಕೊಣನೂರು ಮತ್ತು ಕುಶಾಲನಗರ ಮಾರ್ಗವಾಗಿ ಶ್ರವಣಬೆಳಗೊಳ ಮತ್ತು ಮಡಿಕೇರಿ ನಡುವೆ ಹೊಸ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾಪಿತ (Big News) ಯೋಜನೆಗೆ ಹಿನ್ನಡೆಯಾಗಿದೆ. ಈ ಮಾರ್ಗದಲ್ಲಿ ನಿರೀಕ್ಷಿತ ಪ್ರಯಾಣಿಕರು ಹಾಗೂ ಸರಕು ಸಾಗಣೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ರೈಲ್ವೆ ಸಚಿವಾಲಯ ನಡೆಸಿದ ಸಾಧ್ಯತಾ ವರದಿ (ಫೀಸಿಬಿಲಿಟಿ ಸ್ಟಡಿ) ತಿಳಿಸಿದೆ. ಲೋಕಸಭೆಯಲ್ಲಿ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು…

Read More
IRCTC Update New Rail Ticket Booking Website Goes Live with Smarter Features for Travelers

IRCTC: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಲೋಕಾರ್ಪಣೆಗೊಂಡ ಹೊಸ ವೆಬ್‌ಸೈಟ್

ನವದೆಹಲಿ: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ತನ್ನ ಅಧಿಕೃತ ವೆಬ್‌ಸೈಟ್ ಅನ್ನು ಸಂಪೂರ್ಣವಾಗಿ ನವೀಕರಿಸಿದ್ದು, ಈ ಹೊಚ್ಚಹೊಸ ಪ್ಲಾಟ್‌ಫಾರ್ಮ್ ಇಂದಿನಿಂದಲೇ (ಜುಲೈ 15) ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ. ತತ್ಕಾಲ್ ಬುಕಿಂಗ್ ಅವಧಿಯಲ್ಲಿ ವೆಬ್‌ಸೈಟ್ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಹಣ ಪಾವತಿ ವಿಫಲವಾಗುತ್ತಿರುವ ಬಗ್ಗೆ ಪ್ರಯಾಣಿಕರಿಂದ ನಿರಂತರವಾಗಿ ದೂರುಗಳು ಕೇಳಿಬರುತ್ತಿದ್ದವು. ಈ ಎಲ್ಲಾ ತಾಂತ್ರಿಕ ದೋಷಗಳಿಗೆ ಮುಕ್ತಿ ಹಾಡುವ ನಿಟ್ಟಿನಲ್ಲಿ…

Read More
Shocking AC Train Passengers Steal 1 27 Crore Bedroll Items in 4 Years Contractors Lose ₹104 Crore

Shocking: ಎಸಿ ರೈಲು ಪ್ರಯಾಣಿಕರ ಕೈಚಳಕ: ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ಸಾಮಗ್ರಿಗಳು ಕಳುವು

ನವದೆಹಲಿ: ರೈಲ್ವೆಯ ಹವಾನಿಯಂತ್ರಿತ (AC) ಬೋಗಿಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರಿಗೂ ಎರಡು ಬೆಡ್‌ಶೀಟ್‌ಗಳು, ಒಂದು ದಿಂಬು, ದಿಂಬಿನ ಕವರ್ ಮತ್ತು ಮುಖ ಒರೆಸುವ ಸಣ್ಣ ಟವಲ್ ಒಳಗೊಂಡ ಬೆಡ್‌ರೋಲ್ ಕಿಟ್ ಅನ್ನು ನೀಡಲಾಗುತ್ತದೆ. ಆದರೆ, ಪ್ರತಿ ಸಾವಿರ ಪ್ರಯಾಣಿಕರಲ್ಲಿ ಒಬ್ಬರು ಈ ಸಾಮಗ್ರಿಗಳನ್ನು ತಮ್ಮ ಬ್ಯಾಗ್‌ಗೆ ಹಾಕಿಕೊಂಡು ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಂತರ ಅಂದರೆ ಜನವರಿ 2022 ರಿಂದ ಮೇ 2026 ರವರೆಗಿನ ಅವಧಿಯಲ್ಲಿ ದೇಶಾದ್ಯಂತ ರೈಲುಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ವಸ್ತುಗಳು ಕಳುವಾಗಿವೆ ಎಂಬ…

Read More
indian railway to use induction for Cooking

Indian Railway: ರೈಲಿನಲ್ಲಿ ಪ್ರಯಾಣಿಕರಿಗೆ ಇನ್ಮುಂದೆ ಬಿಸಿ ಬಿಸಿ ಊಟ, ಇಂಡಕ್ಷನ್ ಸ್ಟೌವ್ ಮೂಲಕ ಅಡುಗೆ

ನವದೆಹಲಿ: ದೇಶಾದ್ಯಂತ ಉಂಟಾಗಿರುವ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವವು ಭಾರತೀಯ ರೈಲ್ವೆ (Indian Railway) ಆಹಾರ ಸರಬರಾಜು ಮತ್ತು ಪ್ರವಾಸೋದ್ಯಮ ನಿಗಮವನ್ನು (IRCTC) ದಶಕದ ಹಳೆಯ ಪದ್ಧತಿಯತ್ತ ಮುಖ ಮಾಡುವಂತೆ ಮಾಡಿದೆ. ಹೌದು, ಸಿಲಿಂಡರ್ ಕೊರತೆಯಿಂದಾಗಿ ಕ್ಯಾಟರಿಂಗ್ ಸೇವೆಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಚಲಿಸುವ ರೈಲುಗಳಲ್ಲೇ ಮತ್ತೆ ಅಡುಗೆ ಮಾಡಲು ಐಆರ್‌ಸಿಟಿಸಿ ನಿರ್ಧರಿಸಿದೆ. ಆದರೆ, ಈ ಹಿಂದಿನಂತೆ ಗ್ಯಾಸ್ ಸಿಲಿಂಡರ್ ಬಳಸಿ ಅಪಾಯಕಾರಿ ರೀತಿಯಲ್ಲಿ ಅಡುಗೆ ಮಾಡುವ ಬದಲು, ಈ ಬಾರಿ…

Read More
Budget 2026 karnataka get railway budget more

Budget 2026: ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆಗೆ ಬಂಪರ್‌ ಆಫರ್‌, 7 ಸಾವಿರ ಕೋಟಿ ಕೊಟ್ಟ ಕೇಂದ್ರ

ನವದೆಹಲಿ: ಪ್ರಸಕ್ತ ಬಜೆಟ್ ನಲ್ಲಿ (Budget 2026) ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗಾಗಿ ಈ ಬಾರಿ ದಾಖಲೆಯ 7 ಸಾವಿರದ 748 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. 950 ಕೋಟಿ ರೂಪಾಯಿ ಮೊತ್ತದ ಯೋಜನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 52 ಸಾವಿರದ 950 ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ. ಅಲ್ಲದೆ, ಬೆಂಗಳೂರು – ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ನಡುವೆ ಎರಡು ಬುಲೆಟ್ ರೈಲುಗಳ ಸೇವೆ…

Read More

Ashwini Vaishnaw: ಅಮೃತ್‌ ಭಾರತ್‌ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್

ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್  ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.  ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…

Read More