TOP NEWS
Hardik Pandya to leave Mumbai Indians biggest trade with rajasthan royals

Hardik Pandya: ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? ರಾಜಸ್ಥಾನ್ ರಾಯಲ್ಸ್ ಜೊತೆ ಟ್ರೇಡ್ ಡೀಲ್‌?

ಮುಂಬೈ: ಮತ್ತೊಂದು ಕಳಪೆ ಐಪಿಎಲ್ ಪ್ರದರ್ಶನದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ( Hardik Pandya) ಫ್ರಾಂಚೈಸಿಯಿಂದ ಹೊರನಡೆಯುವ ಮುನ್ಸೂಚನೆ ಸಿಕ್ಕಿದೆ. ಗುಜರಾತ್ ಟೈಟನ್ಸ್ ತಂಡದಿಂದ ಮುಂಬೈಗೆ ಮರಳಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ಹಾರ್ದಿಕ್, ತಂಡದೊಳಗಿನ ಆಟಗಾರರ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳ ಮಧ್ಯೆ ತಾವು ತಂಡದಿಂದ ಹೊರಹೋಗಲು ಬಯಸಿರುವುದಾಗಿ ಫ್ರಾಂಚೈಸಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯದ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಸೆಳೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡ ಮುಂಚೂಣಿಯಲ್ಲಿದ್ದು, ಇದಕ್ಕಾಗಿ ಮುಂಬೈ ಇಂಡಿಯನ್ಸ್ ಜೊತೆ…

Read More
Viral news anshul kamboj finally meets his lookalike

Viral News: ತಮ್ಮಂತೆಯೇ ಇರುವ ಪೊಲೀಸ್ ಅಧಿಕಾರಿಯನ್ನು ಭೇಟಿಯಾದ ಸಿಎಸ್‌ಕೆ ಸ್ಟಾರ್ ಅನ್ಶುಲ್ ಕಾಂಬೋಜ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದಿದ್ದ ಅನ್ಶುಲ್ ಕಾಂಬೋಜ್ ಅವರಂತೆಯೇ ಕಾಣುವ (Viral News) ಪೊಲೀಸ್ ಅಧಿಕಾರಿಯನ್ನು ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಭೇಟಿ ಮಾಡಿದ್ದಾರೆ. ಇಬ್ಬರು ಒಂದೇ ರೀತಿ ಕಾಣುವ ವ್ಯಕ್ತಿಗಳು ಮುಖಾಮುಖಿಯಾಗುವುದು ಅಪರೂಪದ ಸಂಗತಿಯಾಗಿದ್ದು, ಸಿಎಸ್‌ಕೆ ತಂಡವು ಈ ವಿಶೇಷ ಭೇಟಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ನೆಟ್ಟಿಗರಲ್ಲಿ ಆಶ್ಚರ್ಯ ಹುಟ್ಟುಹಾಕಿದ್ದ ಹೋಲಿಕೆ ಸಿಎಂ ವಿಜಯ್ ಅವರ ಪದಗ್ರಹಣದ ವೇಳೆ ವೇದಿಕೆಯ ಬಳಿ ಭದ್ರತಾ ಕಾರ್ಯದಲ್ಲಿದ್ದ…

Read More
g parameshwar statement on ramachandra rao suspension revoke

G Parameshwar: ಡಿಜಿಪಿ ಅಮಾನತು ಹಿಂಪಡೆತ ಹಾಗೂ ಐಪಿಎಲ್ ವಿವಾದ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಎರಡು ಪ್ರಮುಖ ವಿಚಾರಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಡಿಜಿಪಿ ರಾಮಚಂದ್ರರಾವ್ ಅವರ ಅಮಾನತು ಆದೇಶ ವಾಪಸ್ ಹಾಗೂ ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಕೈತಪ್ಪಿರುವ ಬಗ್ಗೆ ಅವರು ಸುದೀರ್ಘವಾಗಿ ಮಾತನಾಡಿದ್ದಾರೆ. ನಿವೃತ್ತಿ ಹಿನ್ನೆಲೆ ಡಿಜಿಪಿ ಅಮಾನತು ವಾಪಸ್: ಡಿಜಿಪಿ ರಾಮಚಂದ್ರರಾವ್ ಅವರು ಇದೇ ತಿಂಗಳ ಕೊನೆಯಲ್ಲಿ ನಿವೃತ್ತರಾಗುತ್ತಿರುವುದರಿಂದ, ಅವರ ಅಮಾನತನ್ನು ಮುಖ್ಯಮಂತ್ರಿಗಳ ಒಪ್ಪಿಗೆಯೊಂದಿಗೆ ರದ್ದುಗೊಳಿಸಲಾಗಿದೆ. “ನಿವೃತ್ತಿಯ ನಂತರ ಪಿಂಚಣಿ…

Read More
IPL inspection in chinnaswamy stadium

IPL: ಚಿನ್ನಸ್ವಾಮಿ ಕ್ರೀಡಾಂಗಣ ಪರಿಶೀಲನೆ ಮಾಡಿದ ತಜ್ಞರ ತಂಡ

ಬೆಂಗಳೂರು : ಐಪಿಎಲ್ (IPL) ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಸುರಕ್ಷತಾ ಕ್ರಮಗಳ ಕುರಿತು ನಾಳೆ ತಜ್ಞರ ತಂಡವು ಕ್ರೀಡಾಂಗಣದ ಪರಿಶೀಲನೆ ಮಾಡಿದೆ ಪಂದ್ಯಕ್ಕೆ ಸಕಲ ಸಿದ್ಧತೆ ಈಗಾಗಲೇ ಕ್ರೀಡಾಂಗಣಕ್ಕೆ ನೂತನ ಪ್ರವೇಶ ದ್ವಾರಗಳನ್ನು ಅಳವಡಿಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಬಳಸಲು ಪ್ರತ್ಯೇಕ ನಿರ್ಗಮನ ಮತ್ತು ಪ್ರವೇಶ ದ್ವಾರಗಳನ್ನು ಸಿದ್ಧಪಡಿಸಲಾಗಿದೆ.  ಕಳೆದ ಪಂದ್ಯವೊಂದರ ಸಂದರ್ಭದಲ್ಲಿ ನಡೆದಿದ್ದ ಕಾಲ್ತುಳಿತದ ಘಟನೆಯ ನಂತರ, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೇ ಮೊದಲ ಬಾರಿಗೆ ಈ…

Read More
ipl 2026 does this is dhoni last season

IPL 2026: ಇದು ಧೋನಿಯ ಐಪಿಎಲ್‌ ಕೊನೆಯ ಸೀಸನ್‌?

ಮುಂಬೈ: ಕಳೆದ ಕೆಲ ವರ್ಷದಿಂದ ಐಪಿಎಲ್‌ನಿಂದ (IPL 2026) ಧೋನಿ ನಿವೃತ್ತಿ ಆಗುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಪ್ರತಿ ಬಾರಿಯೂ ಇದು ಅವರ ಕೊನೆಯ ಸೀಸನ್‌ ಎಂದು ಹೇಳಲಾಗುತ್ತಿತ್ತು. ಆದರೆ 2026ರ ಐಪಿಎಲ್‌ ಮಾತ್ರ ನಿಜಕ್ಕೂ ಕೊನೆಯ ಸೀಸನ್‌ ಎನ್ನಲಾಗುತ್ತಿದೆ. ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಿಸುತ್ತಾರಾ ಧೋನಿ? 2026ರ ಐಪಿಎಲ್‌ ಸೀಸನ್‌ಗೆ ಸಿಎಸ್‌ಕೆ ಧೋನಿಯನ್ನ ಉಳಿಸಿಕೊಂಡಿದೆ. ಆದರೆ ಅವರು ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಕಸ್ಮಾತ್‌ ಅವರು ಇಡೀ ಸೀಸನ್‌…

Read More