Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More
Jai Shankar gave information about saving Indians in war situation

Jai Shankar: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ ಶಂಕರ್

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೈಗೊಳ್ಳಲಾಗಿದೆ  ಎಂದು ಸಂಸತ್ತಿನ ಉಭಯ ಸದನಗಳಲ್ಲಿಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್‌. ಜೈಶಂಕರ್‌ (Jai Shankar) ಮಾಹಿತಿ ನೀಡಿದರು. 67 ಸಾವಿರ ಭಾರತೀಯರು (Jai Shankar) ಮರಳಿ ಬಂದಿದ್ದಾರೆ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷ ಭಾರತಕ್ಕೆ ಕಳವಳಕಾರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಒಂದು ಕೋಟಿ ಭಾರತೀಯರಿದ್ದಾರೆ. ಇರಾನ್‌ನಲ್ಲಿಯೂ ಸಹ, ಅಧ್ಯಯನ ಅಥವಾ ಉದ್ಯೋಗಕ್ಕಾಗಿ ಹೋಗಿರುವ …

Read More
Jaishankar participated in European legal gate way office inauguration

Jaishankar: ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿ ಉದ್ಘಾಟನೆ ಮಾಡಿದ ಜೈಶಂಕರ್

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jaishankar) ದೆಹಲಿಯಲ್ಲಿಂದು ಮೊದಲ ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.  ಇಡೀ ವಿಶ್ವಕ್ಕೆ ಭಾರತ ಪ್ರತಿಭಾನ್ವಿತರನ್ನ ನೀಡಿದೆ ಇದೇ ಸಂದರ್ಭದಲ್ಲಿ ಯೂರೋಪಿಯನ್ ಕಮಿಷನ್ ನ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.  ಸಚಿವ ಡಾ. ಎಸ್. ಜೈಶಂಕರ್, ವಿಶ್ವದ ಅತ್ಯಂತ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ದೇಶ ಭಾರತವಾಗಿದೆ. ಉದ್ಯಮಶೀಲತೆಗೆ ಸರಿ ಹೊಂದುವಂತೆ ಯುವ ಜನರನ್ನು ಕೌಶಲ್ಯ ಭರಿತರನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿಜ್ಞಾನ ಹಾಗೂ…

Read More
Jai Shankar inaugurated 2026 bricks logo

Jai Shankar: 2026 ರ ಬ್ರಿಕ್ಸ್‌ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2026ರ ಬ್ರಿಕ್ಸ್ ಶೃಂಗಸಭೆಯ ಲಾಂಛನ, ಘೋಷವಾಕ್ಯ ಮತ್ತು ವೆಬ್ ಸೈಟ್ ಗೆ ಚಾಲನೆ ನೀಡಿದ್ದಾರೆ. ಬ್ರಿಕ್ಸ್ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ  2026ರ ಬ್ರಿಕ್ಸ್ ಶೃಂಗದ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಹೆಚ್ಚಿನ ಜಾಗತಿಕ ಕಲ್ಯಾಣಕ್ಕಾಗಿ ಬ್ರಿಕ್ಸ್ ದೇಶಗಳ ಸಾಮರ್ಥ್ಯವನ್ನು ಒಗ್ಗೂಡಿಸಲು ಭಾರತ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು. ಬ್ರಿಕ್ಸ್ ಒಕ್ಕೂಟ ಈ ಬಾರಿ 20 ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಹೊಸ ಮಾರುಕಟ್ಟೆಗಳು…

Read More