TOP NEWS
Amarnath Yatra Halted Temporarily Amid Flash Flood and Landslide Warnings

Amarnath Yatra: ಮಳೆ ಹಾಗೂ ಪ್ರವಾಹದ ಭೀತಿ, ಸ್ಥಗಿತಗೊಂಡ ಅಮರನಾಥ ಯಾತ್ರೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಜಮ್ಮುವಿನಿಂದ ಆರಂಭವಾಗುವ ಪ್ರಸಿದ್ಧ ಶ್ರೀ ಅಮರನಾಥ ಯಾತ್ರೆಯನ್ನು (Amarnath Yatra) ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಯಾತ್ರೆಗೆ ಬರುವ ಭಕ್ತರ ಸಂಖ್ಯೆಯಲ್ಲೂ ಇಳಿಮುಖವಾಗಿರುವುದು ಕೂಡ ಈ ನಿರ್ಧಾರಕ್ಕೆ ಮತ್ತೊಂದು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಕ್ಕೆ ಅನುಮತಿ ನೀಡದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಜಮ್ಮುವಿನ ಭಗವತಿನಗರ ಮೂಲ ಶಿಬಿರದಿಂದ ಕಾಶ್ಮೀರ ಕಣಿವೆಯತ್ತ ಹೊರಡಬೇಕಿದ್ದ…

Read More
Big news Targeted Killings in Kashmir 15 Lakh Bounty Declared on Lashkar Commander Latif Bhat

Big News: ಲಷ್ಕರ್ ಕಮಾಂಡರ್ ಲತೀಫ್ ಭಟ್ ಪತ್ತೆಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ಜಮ್ಮು-ಕಾಶ್ಮೀರ ಪೊಲೀಸ್

ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳ ಹಿಂದೆ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಕಮಾಂಡರ್ ಲತೀಫ್ ಭಟ್ (Big News) ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈತನ ಬಂಧನಕ್ಕೆ ಕಾರಣವಾಗುವ ಸುಳಿವು ನೀಡಿದವರಿಗೆ 15 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ. ಈಗಾಗಲೇ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಹಲವು ಜಿಲ್ಲೆಗಳು ಹಾಗೂ ಜಮ್ಮು ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಲತೀಫ್ ಭಟ್‌ನ…

Read More
Kashmir Road Mishap 39 people injured in a major accident

Road Mishap: ಕಾಶ್ಮೀರದಲ್ಲಿ ರಸ್ತೆ ಅಪಘಾತ, 39 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಲ್ ಜಿಲ್ಲೆಯ ಕಾಂಗನ್ ಪ್ರದೇಶದಲ್ಲಿ ಮಂಗಳವಾರ ತೀವ್ರ ರಸ್ತೆ (Road Mishap) ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆಯಿಂದ ಹಿಂತಿರುಗುತ್ತಿದ್ದ ಕನಿಷ್ಠ 39 ಯಾತ್ರಿಕರು ಗಾಯಗೊಂಡಿದ್ದಾರೆ. ರಸ್ತೆಯ ಮಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅತಿವೇಗದ ಬಸ್ಸು, ರಸ್ತೆಯಿಂದ ಪಕ್ಕಕ್ಕೆ ಜಾರಿ ಹರಿಗಾನ್ವಾನ್ ಪ್ರದೇಶದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮನೆ ಸಂಪೂರ್ಣ ಜಖಂಗೊಂಡಿದೆಯಾದರೂ, ಬಸ್ಸು ಪಕ್ಕದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಉರುಳಿ ಬೀಳುವುದನ್ನು ಈ ಮನೆ ತಡೆದಿದೆ. ಅಪಘಾತದ ಸಮಯದಲ್ಲಿ…

Read More
shocking terrorist facilitator arrested in kathua

Shocking: ಭದ್ರತಾ ಪಡೆಗಳ ಬಿಗ್ ಆಪರೇಷನ್: ಕಥುವಾದಲ್ಲಿ ಉಗ್ರರ ಸಹಚರನ ಹೆಡೆಮುರಿ ಕಟ್ಟಿದ ಪೊಲೀಸರು!

ಜಮ್ಮು-ಕಾಶ್ಮೀರ: ವಾರ್ಷಿಕ ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಯಶಸ್ಸು ಸಾಧಿಸಿವೆ. ಜಮ್ಮು-ಕಾಶ್ಮೀರದ ಕಥುವಾ ಪೊಲೀಸರು ನಡೆಸಿದ ಬಿಗಿ ಕಾರ್ಯಾಚರಣೆಯಲ್ಲಿ (Shocking) ಪಾಕಿಸ್ತಾನಿ ಉಗ್ರರಿಗೆ ನೆರವು ನೀಡುತ್ತಿದ್ದ ಪ್ರಮುಖ ಸಂಚುಕೋರ ಹಾಜಿ ಲತೀಫ್ ಎಂಬಾತನನ್ನು ಬಂಧಿಸಲಾಗಿದೆ. ಜುಲೈ 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಿ ನಿಗಾ ವಹಿಸಲಾಗಿದ್ದ ಸಂದರ್ಭದಲ್ಲೇ ಈ ಮಹತ್ವದ ಬಂಧನ ನಡೆದಿದೆ. 12ಕ್ಕೂ…

Read More
Amit Shah visits jammu Kashmir

Amit Shah: ಜಮ್ಮು-ಕಾಶ್ಮೀರದ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಹೀರಾನಗರ್: ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, (Amit Shah) ಅಂತಾರಾಷ್ಟ್ರೀಯ ಗಡಿ ಭಾಗವಾಗಿರುವ ಕಥುವಾ ಜಿಲ್ಲೆಯ ಹೀರಾನಗರ್ ಗೆ ಭೇಟಿ ನೀಡಿ, ಗಡಿಯಾಚೆಯ ನುಸುಳುವಿಕೆ ತಡೆಯಲು ಗಡಿ ಭದ್ರತಾ ಪಡೆ ನಿಯೋಜಿಸಿರುವ ತಾಂತ್ರಿಕ ಸಲಕರಣೆಗಳ ಪರಿವೀಕ್ಷಣೆ ನಡೆಸಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಚಾಲನೆ  ಬೋಬಿಯಾ ಮತ್ತು ಗುರ್ನಾಮ್ ಗಳಲ್ಲಿರುವ – ಬಿಎಸ್ ಎಫ್ (BSF) ಕೇಂದ್ರಗಳಿಗೆ  ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.  ಈ ವೇಳೆ ಬೋಬಿಯಾದಲ್ಲಿ ಅವರು, ಬಿಎಸ್ ಎಫ್ (BSF) ಸಿಬ್ಬಂದಿಗಾಗಿ…

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More