Jana Nayagan: ಕಾವೇರಿ ವಿವಾದದ ಬಿಸಿ: ಕರ್ನಾಟಕದಲ್ಲಿ ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ದಿಢೀರ್ ಸ್ಥಗಿತ!
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆಂಕಿ ಈಗ ಸಿನಿರಂಗಕ್ಕೂ ವ್ಯಾಪಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಅಭಿನಯದ ಜಾಗತಿಕ ಬಾಕ್ಸ್ ಆಫೀಸ್ ಸೂಪರ್ ಹಿಟ್ ಸಿನಿಮಾ ‘ಜನನಾಯಗನ್’ (Jana Nayagan) ಚಿತ್ರದ ಪ್ರದರ್ಶನವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಥಿಯೇಟರ್ ಮಾಲೀಕರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ನಿಗದಿಯಾಗಿದ್ದ ಸಭೆಯನ್ನು ಸದ್ಯದ…
