TOP NEWS
JPSC Students Try to Siege Assembly Over Exam Scam Cops Use Water Cannons Tear Gas in Ranchi

JPSC: ರಾಂಚಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರ: ಪೊಲೀಸ್ ಲಾಠಿಚಾರ್ಜ್

ಜಾರ್ಖಂಡ್‌: ರಾಷ್ಟ್ರ ರಾಜಧಾನಿ ಮಾದರಿಯಲ್ಲಿ ಜಾರ್ಖಂಡ್‌ನ ರಾಂಚಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (JSSC) ನಡೆಸುವ ಪರೀಕ್ಷೆಗಳ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪಾದಯಾತ್ರೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಕಣ್ಣೀರು ಅನಿಲ, ವಾಟರ್ ಕ್ಯಾನನ್ ಹಾಗೂ ಲಾಠಿಚಾರ್ಜ್ ನಡೆಸಿದರು. ಚರ್ಚೆಯ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು…

Read More
8 Naxals killed in Chaibasa Jharkhand

Naxals: ಜಾರ್ಖಂಡ್‌ನಲ್ಲಿ ಮಿಂಚಿನ ಕಾರ್ಯಾಚರಣೆ, 8 ನಕ್ಸಲರ ಹತ್ಯೆ

ಚೈಬಾಸಾ: ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದು, ನಕ್ಸಲರನ್ನ ಹತ್ಯೆ (Naxals) ಮಾಡಲಾಗಿದೆ. 8 ನಕ್ಸಲರ ಹತ್ಯೆ ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದು, ಅವರಲ್ಲಿ ಭಯಂಕರ ನಕ್ಸಲ್ ಅನಲ್ ದಾ ಕೂಡ ಸೇರಿದ್ದಾನೆ ಎನ್ನಲಾಗಿದೆ, ಮುಖ್ಯವಾಗಿ ಅವನ ತಲೆಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ನಕ್ಸಲರ ಓಡಾಟ ಇರುವ…

Read More