TOP NEWS
Kalaburagi Cops Win Praise After Cleaning Up Society Mess

Kalaburagi: ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದನೆ: ಮನೆ ಮುಂದೆ ಸತ್ತಿದ್ದ ಹೆಗ್ಗಣ ತೆರವುಗೊಳಿಸಿ ಮಾನವೀಯತೆ ಮೆರೆದ 112 ಪೊಲೀಸರು!

ಕಲಬುರಗಿ: ಸಮಾಜದಲ್ಲಿ (Kalaburagi) ಯಾವುದೇ ಸಣ್ಣ-ಪುಟ್ಟ ಸಮಸ್ಯೆ ಎದುರಾದರೂ ಸಾರ್ವಜನಿಕರಿಗೆ ಮೊದಲು ನೆನಪಾಗುವುದೇ ಪೊಲೀಸ್ ಇಲಾಖೆ. ಈ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಬೇಸತ್ತು ಮಹಿಳೆಯೊಬ್ಬರು ತುರ್ತು ಸಹಾಯವಾಣಿ 112 ಗೆ ಕರೆ ಮಾಡಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆ ಮುಂದೆ ಸತ್ತು ಬಿದ್ದಿದ್ದ ಹೆಗ್ಗಣವನ್ನು ತಾವೇ ಖುದ್ದಾಗಿ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ದಿನದಿಂದ ಸತ್ತು ಬಿದ್ದಿದ್ದ ಹೆಗ್ಗಣ ನಗರದ ಖಾದ್ರಿ ಚೌಕ್…

Read More