TOP NEWS
Kangana Ranaut Clarifies Generation Gutter Comment Says It Targeted Specific Protesters Not All Indian Youth

Kangana Ranaut: ತಮ್ಮನ್ನು ಜಿರಳೆ ಎನ್ನುವವರು ಗಟಾರದಲ್ಲೇ ಇರಬೇಕು: ಸಂಸದೆ ಕಂಗನಾ ರಣಾವತ್!

ನವದೆಹಲಿ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್, (Kangana Ranaut) ಇತ್ತೀಚೆಗೆ ಯುವ ಜನತೆಯ ವಿರುದ್ಧ ತಾವು ಮಾಡಿದ್ದ ‘ಜನರೇಷನ್ ಗಟಾರ್’ (ಗಟಾರದ ಪೀಳಿಗೆ) ಎಂಬ ವಿವಾದಾತ್ಮಕ ಕಾಮೆಂಟ್‌ ಅನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಇಡೀ ದೇಶದ ಯುವ ಸಮೂಹವನ್ನು ನಿಂದಿಸಿಲ್ಲ, ಬದಲಿಗೆ ಕೇವಲ ಒಂದು ನಿರ್ದಿಷ್ಟ ಗುಂಪನ್ನು ಮಾತ್ರ ಗುರಿಯಾಗಿಸಿಕೊಂಡು ಈ ಮಾತು ಹೇಳಿದ್ದಾಗಿ…

Read More
From Generation Gutter to Biggest Strength Kangana Ranaut Flips Her Stance on Gen Z Within a Week

Kangana Ranaut: ಜೆನ್-ಝಿ ಯುವಕರು ದೇಶದ ದೊಡ್ಡ ಶಕ್ತಿ, ಪ್ರತಿಭಟನೆಯಲ್ಲಿ ನಿಂದಿಸುವವರಷ್ಟೇ ಇಡೀ ಪೀಳಿಗೆಯಲ್ಲ: ಉಲ್ಟಾ ಹೊಡೆದ ಕಂಗನಾ ರಣಾವತ್!

ನವದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ (Kangana Ranaut) ಅವರು ಶುಕ್ರವಾರ ಯುವ ಜನಾಂಗದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ‘ಜೆನ್-ಝಿ’ (Gen Z) ಯುವ ಪೀಳಿಗೆಯನ್ನು ದೇಶದ ‘ಅತ್ಯಂತ ದೊಡ್ಡ ಶಕ್ತಿ’ ಎಂದು ಬಣ್ಣಿಸಿದ್ದಾರೆ. ನಮ್ಮ ಸರ್ಕಾರ ಇಷ್ಟು ಸುದೀರ್ಘ ಕಾಲ ಅಧಿಕಾರದಲ್ಲಿರಲು ಇದೇ ಯುವ ಪೀಳಿಗೆ ನೀಡಿದ ಜನಾದೇಶವೇ ಕಾರಣ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗಳ ಸಂದರ್ಭದಲ್ಲಿ ಕೆಲವೇ ಕೆಲವು ಜನರು ಮಾಡುವ ನಿಂದನೀಯ ಅಥವಾ ಗದ್ದಲದ ನಡವಳಿಕೆಯನ್ನು ನೋಡಿ ಇಡೀ…

Read More
Kangana Ranaut reveals she was partying and dancing when the 26 11 attacks happened

Kangana Ranaut: ಮುಂಬೈ ದಾಳಿ ಆದಾಗ ನಾನು ಪಾರ್ಟಿ ಮಾಡ್ತಿದ್ದೆ, ಶಾಕಿಂಗ್‌ ವಿಚಾರ ತಿಳಿಸಿದ ಕಂಗನಾ

ನವದೆಹಲಿ: ಮುಂಬೈನಲ್ಲಿ ನಡೆದ ಭೀಕರ 26/11 ಭಯೋತ್ಪಾದನಾ ದಾಳಿಯ ಕಥಾಹಂದರ ಹೊಂದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರ ಮುಂಬರುವ ನೂತನ ಸಿನಿಮಾ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಚಾರದ ವೇಳೆ ಕಂಗನಾ ರಣಾವತ್ ಅವರು ಆ ಕರಾಳ ರಾತ್ರಿಯ ದಿನ ತಮಗಾದ ಒಂದು ವೈಯಕ್ತಿಕ ಅನುಭವವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಆ ರಾತ್ರಿ ತಾವು ಪಾರ್ಟಿ ಮೂಡ್‌ನಲ್ಲಿದ್ದಾಗ, ಖ್ಯಾತ…

Read More
kangana ranut shares important message to women regarding safety

Kangana Ranaut: ವರದಕ್ಷಿಣೆ ಕಿರುಕುಳದ ದುರಂತಗಳ ಬೆನ್ನಲ್ಲೇ ಹೆಣ್ಣುಮಕ್ಕಳಿಗೆ ಕಂಗನಾ ಮಹತ್ವದ ಕಿವಿಮಾತು: ಮೊದಲು ಆರ್ಥಿಕ ಸ್ವಾವಲಂಬನೆ, ಆಮೇಲೆ ಮದುವೆ!

ಮುಂಬೈ: ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಭೋಪಾಲ್ ಹಾಗೂ ನೋಯ್ಡಾದ ವರದಕ್ಷಿಣೆ ದೌರ್ಜನ್ಯ ಮತ್ತು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳ ಬೆನ್ನಲ್ಲೇ, ಖ್ಯಾತ ನಟಿ ಹಾಗೂ ಸಂಸದೆ ಕಂಗನಾ ರನೌತ್ (Kangana Ranaut) ಅವರು ಹೆಣ್ಣುಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖ ಸಂದೇಶವೊಂದನ್ನು ನೀಡಿದ್ದಾರೆ. ಮಹಿಳೆಯರು ಮದುವೆಗಿಂತ ಮುಂಚಿತವಾಗಿ ಆರ್ಥಿಕವಾಗಿ ತಮ್ಮ ಕಾಲಿನ ಮೇಲೆ ನಿಲ್ಲುವುದರ ಕಡೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿರುವ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ….

Read More
Kangana Ranaut shares how Bollywood titled her as witch

Kangana Ranaut: ನನ್ನನ್ನ ಮಾಟಗಾತಿ ಎಂದೆಲ್ಲಾ ಬಿಂಬಿಸಿದ್ರು, ಹಳೆಯ ಘಟನೆ ಹಂಚಿಕೊಂಡ ಕಂಗನಾ

ಮುಂಬೈ: ಬಾಲಿವುಡ್‌ನ ‘ಫೈರ್ ಬ್ರಾಂಡ್’ ಎಂದೇ ಕರೆಯಲ್ಪಡುವ ಕಂಗನಾ ರಣಾವತ್ (Kangana Ranaut), ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸದಾ ವಿವಾದಗಳ ಕೇಂದ್ರಬಿಂದು. ಇದೀಗ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಎದುರಿಸಿದ್ದ ಅತ್ಯಂತ ಕೆಟ್ಟ ಆರೋಪ ಮತ್ತು ಅವಮಾನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಚಿತ್ರರಂಗದ ಕೆಲವರು ತನ್ನನ್ನು ಹೇಗೆ ‘ಮಾಟಗಾತಿ’ (Witch) ಎಂದು ಕರೆದು ವ್ಯಕ್ತಿತ್ವ ಹರಣ ಮಾಡಿದ್ದರು ಎಂಬ ಸ್ಫೋಟಕ ಸತ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಪ್ರಿಯಕರನಿಂದಲೇ ಮಾಟ-ಮಂತ್ರದ ಆರೋಪ: ಸುಮಾರು ಹತ್ತು ವರ್ಷಗಳ ಹಿಂದೆ…

Read More