TOP NEWS
kangana ranut shares important message to women regarding safety

Kangana Ranaut: ವರದಕ್ಷಿಣೆ ಕಿರುಕುಳದ ದುರಂತಗಳ ಬೆನ್ನಲ್ಲೇ ಹೆಣ್ಣುಮಕ್ಕಳಿಗೆ ಕಂಗನಾ ಮಹತ್ವದ ಕಿವಿಮಾತು: ಮೊದಲು ಆರ್ಥಿಕ ಸ್ವಾವಲಂಬನೆ, ಆಮೇಲೆ ಮದುವೆ!

ಮುಂಬೈ: ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಭೋಪಾಲ್ ಹಾಗೂ ನೋಯ್ಡಾದ ವರದಕ್ಷಿಣೆ ದೌರ್ಜನ್ಯ ಮತ್ತು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳ ಬೆನ್ನಲ್ಲೇ, ಖ್ಯಾತ ನಟಿ ಹಾಗೂ ಸಂಸದೆ ಕಂಗನಾ ರನೌತ್ (Kangana Ranaut) ಅವರು ಹೆಣ್ಣುಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖ ಸಂದೇಶವೊಂದನ್ನು ನೀಡಿದ್ದಾರೆ. ಮಹಿಳೆಯರು ಮದುವೆಗಿಂತ ಮುಂಚಿತವಾಗಿ ಆರ್ಥಿಕವಾಗಿ ತಮ್ಮ ಕಾಲಿನ ಮೇಲೆ ನಿಲ್ಲುವುದರ ಕಡೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿರುವ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ….

Read More
Kangana Ranaut shares how Bollywood titled her as witch

Kangana Ranaut: ನನ್ನನ್ನ ಮಾಟಗಾತಿ ಎಂದೆಲ್ಲಾ ಬಿಂಬಿಸಿದ್ರು, ಹಳೆಯ ಘಟನೆ ಹಂಚಿಕೊಂಡ ಕಂಗನಾ

ಮುಂಬೈ: ಬಾಲಿವುಡ್‌ನ ‘ಫೈರ್ ಬ್ರಾಂಡ್’ ಎಂದೇ ಕರೆಯಲ್ಪಡುವ ಕಂಗನಾ ರಣಾವತ್ (Kangana Ranaut), ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸದಾ ವಿವಾದಗಳ ಕೇಂದ್ರಬಿಂದು. ಇದೀಗ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಎದುರಿಸಿದ್ದ ಅತ್ಯಂತ ಕೆಟ್ಟ ಆರೋಪ ಮತ್ತು ಅವಮಾನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಚಿತ್ರರಂಗದ ಕೆಲವರು ತನ್ನನ್ನು ಹೇಗೆ ‘ಮಾಟಗಾತಿ’ (Witch) ಎಂದು ಕರೆದು ವ್ಯಕ್ತಿತ್ವ ಹರಣ ಮಾಡಿದ್ದರು ಎಂಬ ಸ್ಫೋಟಕ ಸತ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಪ್ರಿಯಕರನಿಂದಲೇ ಮಾಟ-ಮಂತ್ರದ ಆರೋಪ: ಸುಮಾರು ಹತ್ತು ವರ್ಷಗಳ ಹಿಂದೆ…

Read More