TOP NEWS
NRI department for kannadigas will be formed soon by Karnataka government

NRI: ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಇಲಾಖೆ, ಗ್ರೀನ್‌ ಸಿಗ್ನಲ್‌ ನೀಡಿದ ಸರ್ಕಾರ

ಜಾಗತಿಕವಾಗಿ ನೆಲೆಸಿರುವ ಕೋಟ್ಯಂತರ ಕನ್ನಡಿಗರ ದಶಕಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಅಧಿಕೃತವಾಗಿ ‘ಅನಿವಾಸಿ ಭಾರತೀಯ (NRI) ಇಲಾಖೆ’ಯನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಈ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವದ ವಿವಿಧ ಭಾಗಗಳ ಹತ್ತಕ್ಕೂ ಹೆಚ್ಚು ಪ್ರಮುಖ ಅನಿವಾಸಿ ಭಾರತೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ನೂತನ ಇಲಾಖೆಯ ಮುಖ್ಯ ಉದ್ದೇಶಗಳು: ತುರ್ತು…

Read More