TOP NEWS
karnataka high xloses ranveer singh kantara case

Ranveer Singh: ಕಾಂತಾರ ದೈವದ ಕುರಿತು ಅವಹೇಳನಕಾರಿ ಹೇಳಿಕೆ, ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಕೋರಿದ ನಟ ರಣವೀರ್ ಸಿಂಗ್

ಬೆಂಗೂಳೂರು: ಕಳೆದ ವರ್ಷ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವವೊಂದರಲ್ಲಿ ‘ಕಾಂತಾರ: ಚಾಪ್ಟರ್-1’ ಚಿತ್ರದ ದೈವಪಾತ್ರವನ್ನು ಅಣಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರು ಕರ್ನಾಟಕ ಹೈಕೋರ್ಟ್‌ಗೆ ನೂತನ ಪ್ರಮಾಣಪತ್ರವನ್ನು ಸಲ್ಲಿಸಿ ಬೇಷರತ್ ಕ್ಷಮೆ ಕೋರಿದ್ದಾರೆ. ಶನಿವಾರ ನಡೆದ ವಿಚಾರಣೆ ವೇಳೆ, ನಟನ ಪರ ವಕೀಲರು ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಅದರಲ್ಲಿ ರಣವೀರ್ ಸಿಂಗ್ ಅವರು ದೇವಸ್ಥಾನಕ್ಕೆ ಭೇಟಿ ನೀಡುವ ಭರವಸೆ ನೀಡಿರುವುದನ್ನು ನ್ಯಾಯಪೀಠದ ಗಮನಕ್ಕೆ ತಂದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ನ್ಯಾಯಮೂರ್ತಿ…

Read More
Ranveer Singh to reword his apology

Ranveer Singh: ‘ಕಾಂತಾರ’ ವಿವಾದ: ಅಫಿಡವಿಟ್ ತಿದ್ದುಪಡಿ ಮಾಡಲು ನಟ ರಣವೀರ್ ಸಿಂಗ್ ಸಮ್ಮತಿ

ಬೆಂಗಳೂರು: ‘ಕಾಂತಾರ’ ಚಲನಚಿತ್ರದ ದೃಶ್ಯವೊಂದನ್ನು ಅನುಕರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh), ತಮ್ಮ ಕ್ಷಮೆಯಾಚನೆ ಪತ್ರವನ್ನು (ಅಫಿಡವಿಟ್) ದೂರುದಾರರ ಸಮಾಧಾನಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಒಪ್ಪಿಕೊಂಡಿದ್ದಾರೆ. ಈ ಕುರಿತು ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ರಣವೀರ್ ಪರ ವಕೀಲರು ನ್ಯಾಯಾಲಯಕ್ಕೆ ಈ ಭರವಸೆ ನೀಡಿದ್ದಾರೆ. ಕಳೆದ ವರ್ಷ ಮಿಮಿಕ್ರಿ ಮಾಡಿದ್ದ ನಟ ಕಳೆದ ವರ್ಷ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

Read More
sandalwood Kantara Chapter 1 in oscars film race

Kantara Chapter 1: ಹೊಸ ದಾಖಲೆ ಬರೆದ ಕಾಂತಾರ, ಆಸ್ಕರ್‌ ರೇಸ್‌ನಲ್ಲಿ ರಿಷಬ್‌ ಸಿನಿಮಾ

ಬೆಂಗಳೂರು: ದೇಶದ ಸಿನಿಮಾ ರಂಗದಲ್ಲಿ ಧೂಳೆಬ್ಬಿಸಿದ್ದ ಕಾಂತಾರ ಚಾಪ್ಟರ್‌ ಒನ್‌ (Kantara Chapter 1) ಸಿನಿಮಾ ಮತ್ತೊಂದು ಹೊಸ ದಾಖಲೆಯನ್ನ ಬರೆದಿದ್ದು, ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಅಧಿಕೃತ ಮಾಹಿತಿ ನೀಡಿದ ಹೊಂಬಾಳೆ ಈ ವಿಚಾರವಾಗಿ ಕಾಂತಾರ ಚಾಪ್ಟರ್‌ 1 ಸಿನಿಮಾವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಮಾಹಿತಿ ನೀಡಿದ್ದು, ಕಾಂತಾರ ಚಾಪ್ಟರ್‌ ಒನ್‌ ಸಿನಿಮಾ ಅತ್ಯುತ್ತಮ ಸಿನಿಮಾ ರೇಸ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಆದರೆ ಈ ಸಿನಿಮಾವನ್ನ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ಸಿನಿಮಾವಲ್ಲ. ಇದಕ್ಕೆ…

Read More
actor rishab shetty gives kola seve in mangaluru

Rishab Shetty: ನೇಮೋತ್ಸವದಲ್ಲಿ ರಿಷಬ್‌ ಶೆಟ್ಟಿ ಭಾಗಿ, ಕಾಂತಾರ ಯಶಸ್ಸಿನ ಹಿನ್ನಲೆ ಹರಕೆ ತೀರಿಸಿದ ನಟ

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಟ–ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಹರಕೆ ನೀಡಿದ್ದಾರೆ. ಹರಕೆ ಕಟ್ಟಿಕೊಂಡಿದ್ದ ರಿಷಬ್‌ ಹಾಗೂ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಸಿನಿಮಾ ಯಶಸ್ಸಿಗೆ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಹರಕೆಯನ್ನು ಕಟ್ಟಿಕೊಂಡಿದ್ದರು. ಹಾಗಾಗಿ ಅದನ್ನ ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ….

Read More