TOP NEWS
Tejasvi Surya Completes Kanwar Yatra Brings Holy Ganga Jal to Bengaluru Temple

Tejasvi Surya: ಗಂಗೆಯಿಂದ ಗವಿ ಗಂಗಾಧರೇಶ್ವರನವರೆಗೆ: ಹರಿದ್ವಾರದ ಗಂಗಾಜಲ ತಂದು ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ!

ಉತ್ತರಾಖಂಡ್: 2027ರ ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ ಭರವಸೆಯ ತಯಾರಿ ಆರಂಭಿಸಿರುವ ಬಿಜೆಪಿ, ರಾಜ್ಯದಲ್ಲಿ ಯುವಕರನ್ನು ತಲುಪಲು ಹೊಸ ತಂತ್ರ ರೂಪಿಸಿದೆ. ಇದರ ಭಾಗವಾಗಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya), ಹರಿದ್ವಾರದಿಂದ ಋಷಿಕೇಶದವರೆಗೆ 26 ಕಿಲೋಮೀಟರ್‌ಗಳ ಕಂವಾರ್‌ ಯಾತ್ರೆ ನಡೆಸಿದರು. ಸಂಸ್ಕೃತಿ, ಶ್ರದ್ಧೆ ಹಾಗೂ ಸೇವೆಯ ಮೂಲಕ ಯುವಜನತೆಯನ್ನು ತಲುಪುವ ಪಕ್ಷದ ಯೋಜನೆಯಲ್ಲಿ ಈ ಯಾತ್ರೆ ಪ್ರಮುಖ ಘಟ್ಟವಾಗಿದೆ.‌ ಗಂಗಾ ಸ್ನಾನ…

Read More