TOP NEWS
karave narayana gowda request regarding Kannada Activists police case

Kannada Activists: ಕನ್ನಡ ಹೋರಾಟಗಾರರ ಮೇಲಿನ ಪೊಲೀಸ್ ಕೇಸ್ ವಾಪಸ್‌ ಪಡೆಯಿರಿ: ಗೃಹ ಸಚಿವರಿಗೆ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು: ನಾಡು, ನುಡಿ ಹಾಗೂ ನೆಲದ ರಕ್ಷಣೆಗಾಗಿ ಹೋರಾಡಿದ ಕನ್ನಡ (Kannada Activists) ಹೋರಾಟಗಾರರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ. ಸೋಮವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಅವರು, ಹೋರಾಟಗಾರರು ಎದುರಿಸುತ್ತಿರುವ ಕಾನೂನು ಸಂಕಷ್ಟಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಸರ್ಕಾರದ ವಿಳಂಬ ನೀತಿಗೆ ಕಿಡಿ ಕನ್ನಡ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More