Big News: ಸಾರ್ವಜನಿಕರ ದೂರುಗಳಿಗೆ ಹೈಟೆಕ್ ಸ್ಪರ್ಶ: ಸಚಿವಾಲಯ ಮಟ್ಟದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು: ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕೆಲಸದ ವೇಗವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು (Big News) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಒಂದೇ ಸೂರಿನಡಿ ತಂದು ಅತ್ಯಂತ ತ್ವರಿತವಾಗಿ ಬಗೆಹರಿಸಲು ಸಚಿವಾಲಯದ ಮಟ್ಟದಲ್ಲಿ ನೂತನವಾಗಿ “ಪ್ರಜಾಸೇವಾ ಇಲಾಖೆ”ಯನ್ನು ಸೃಜಿಸಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಗಾಯತ್ರಿ ಜಿ.ಎನ್ ಅವರು ಜೂನ್ 24 ರಂದು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…
