TOP NEWS
DK Shivakumar Karnataka government starting new department called praja seve

DK Shivakumar: ಜನರ ಅಹವಾಲು ಆಲಿಸಲು ರಾಜ್ಯ ಸರ್ಕಾರದ ಹೊಸ ಪ್ಲಾನ್: ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ, ಸಚಿವರಿಗೆ ಟಾಸ್ಕ್

ಬೆಂಗಳೂರು: ರಾಜ್ಯದ ನಾಗರಿಕರ ಕುಂದುಕೊರತೆಗಳನ್ನು ಅತ್ಯಂತ ವೇಗವಾಗಿ ಬಗೆಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು (DK Shivakumar) ಹೊಸದಾಗಿ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ. ಈ ಹೊಸ ಇಲಾಖೆಯ ಉಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಮತ್ತು ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು….

Read More
cm dk shivakumar warning to officers about work

DK Shivakumar: ಡಿಕೆಶಿ ಸರ್ಕಾರಕ್ಕೆ ಆರಂಭದಲ್ಲೇ ಖಾತೆ ಕಂಟಕ: ಆಡಳಿತ ಯಂತ್ರಕ್ಕೆ ಸಿಎಂ ಚುರುಕು ಮುಟ್ಟಿಸಿದ ಬೆನ್ನಲ್ಲೇ ಸಚಿವರ ಬಂಡಾಯ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಸರ್ಕಾರದಲ್ಲಿ ಮೊದಲ ದಿನವೇ ಆಡಳಿತಾತ್ಮಕ ಬಿಗಿ ಹಾಗೂ ರಾಜಕೀಯ ಚದುರಂಗದಾಟ ಏಕಕಾಲಕ್ಕೆ ಆರಂಭವಾಗಿದೆ. ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, “ನಮ್ಮ ಆಡಳಿತದಲ್ಲಿ ಜಾತಿ, ಧರ್ಮ ಅಥವಾ ಯಾವುದೇ ತರಹದ ಬಾಹ್ಯ ಪ್ರಭಾವಗಳಿಗೆ ಕಿಂಚಿತ್ತೂ ಅವಕಾಶವಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಯಾವುದೇ ರಾಜಕೀಯ ಮುಲಾಜಿಗೆ ಒಳಗಾಗದೆ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಂಪೂರ್ಣ ಪಾರದರ್ಶಕತೆಯಿಂದ ಸಾರ್ವಜನಿಕರ ಕೆಲಸ…

Read More
Good News karnataka government ready to recruit 56,432 post

Good News: 56,432 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅರಸುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ (Good News) ನೀಡಿದೆ. ಬಹುಕಾಲದ ಚರ್ಚೆಯಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಒಳಮೀಸಲಾತಿ ಹಂಚಿಕೆಯ ವಿವರ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಸದ್ಯಕ್ಕೆ ಪರಿಶಿಷ್ಟ ಜಾತಿಯ ಒಟ್ಟು ಮೀಸಲಾತಿಯನ್ನು ಶೇಕಡಾ 15ಕ್ಕೆ ನಿಗದಿಪಡಿಸಲಾಗಿದೆ. ಈ ಮೀಸಲಾತಿಯನ್ನು ವೈಜ್ಞಾನಿಕವಾಗಿ ಮೂರು…

Read More
new policy in Excise department from Karnataka government

New Policy: ಮದ್ಯ ಪ್ರಿಯರೇ ಗಮನಿಸಿ: ಕರ್ನಾಟಕದಲ್ಲಿ ಇಂದಿನಿಂದ ಹೊಸ ಅಬಕಾರಿ ನೀತಿ ಜಾರಿ – ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ಬೆಂಗಳೂರು: ರಾಜ್ಯದ ಮದ್ಯದ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಯುಗ ಆರಂಭವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ (Alcohol-in-Beverage) ಐತಿಹಾಸಿಕ (New Policy) ತೀರ್ಮಾನವನ್ನು ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ 60 ವರ್ಷ ಹಳೆಯದಾದ ತೆರಿಗೆ ಪದ್ಧತಿಯನ್ನು ಕೈಬಿಟ್ಟಿರುವ ಕರ್ನಾಟಕ, ದೇಶದಲ್ಲೇ ಇಂತಹ ವಿನೂತನ ಪ್ರಯೋಗ ಮಾಡಿದ ಮೊದಲ ರಾಜ್ಯ ಎಂಬ ಇತಿಹಾಸ ನಿರ್ಮಿಸಿದೆ. ಬಡವರಿಗೆ ಬೆಲೆ (New Policy) ಏರಿಕೆ ಬಿಸಿ, ಶ್ರೀಮಂತರಿಗೆ ಖುಷಿ! ಈ ಹೊಸ ಅಬಕಾರಿ ನೀತಿಯು ಮದ್ಯದ ಬೆಲೆಯಲ್ಲಿ…

Read More
government ordered to buy sunflower in support price minister informed

Support Price: ರೈತರಿಗೆ ಆಸರೆಯಾದ ಸರ್ಕಾರ: ಸೂರ್ಯಕಾಂತಿ ಖರೀದಿಗೆ ಮುಹೂರ್ತ ನಿಗದಿ; ಕಬ್ಬಿನ ದರದಲ್ಲೂ ಏರಿಕೆ!

ಬೆಂಗಳೂರು: ರಾಜ್ಯದ ಕೃಷಿಕರ ಹಿತದೃಷ್ಟಿಯಿಂದ ಸರ್ಕಾರ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಘೋಷಿಸುವ ಜೊತೆಗೆ, ಕಬ್ಬು ಬೆಳೆಗಾರರಿಗೆ ನೀಡುವ ದರವನ್ನು (Support Price) ಹೆಚ್ಚಳ ಮಾಡಲಾಗಿದೆ. ಸೂರ್ಯಕಾಂತಿ ಬೆಳೆಗಾರರಿಗೆ ಸಿಕ್ಕಿತು ಬೆಂಬಲ: 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಬೆಳೆದಿರುವ ರೈತರಿಗಾಗಿ ಸಚಿವ ಶಿವಾನಂದ ಪಾಟೀಲ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಆತಂಕ ದೂರ ಮಾಡಲು, ಪ್ರತಿ ಕ್ವಿಂಟಾಲ್‌ಗೆ 7,721 ರೂಪಾಯಿ ನಿಗದಿಪಡಿಸಿ ಸರ್ಕಾರವೇ ನೇರವಾಗಿ ಖರೀದಿಸಲು…

Read More
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More