TOP NEWS
Many states took steps towards Narendra modi suggestion

Narendra Modi: ತೈಲ ಬಿಕ್ಕಟ್ಟಿಗೆ ದೇಶಾದ್ಯಂತ ಮಿತವ್ಯಯದ ಬ್ರೇಕ್: ಕೇಂದ್ರ ಮತ್ತು ವಿವಿಧ ರಾಜ್ಯಗಳ ಮಹತ್ವದ ಕ್ರಮಗಳು

ನವದೆಹಲಿ: ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ತೈಲ ಬಿಕ್ಕಟ್ಟನ್ನು ಎದುರಿಸಲು ಮತ್ತು ವಿದೇಶಿ ವಿನಿಮಯ ಮೀಸಲನ್ನು ಕಾಯ್ದುಕೊಳ್ಳಲು ಕೇಂದ್ರ ಹಾಗೂ ದೇಶದ ವಿವಿಧ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಮಿತವ್ಯಯ ಕ್ರಮಗಳಿಗೆ ಮುಂದಾಗಿವೆ. ಪ್ರಧಾನಿ ಮೋದಿಯವರ (Narendra Modi) ಸಲಹೆಯ ಮೇರೆಗೆ ಆಡಳಿತ ವ್ಯವಸ್ಥೆಯಲ್ಲಿ ಇಂಧನ ವ್ಯಯವಾಗುವುದನ್ನು ತಡೆಯಲು ಭಾರಿ ಬದಲಾವಣೆಗಳನ್ನು ತರಲಾಗುತ್ತಿದೆ. ಮಾದರಿಯಾದ ಕೇಂದ್ರ ಸರ್ಕಾರ: ಮಿತವ್ಯಯದ ಹಾದಿಯಲ್ಲಿ ಕೇಂದ್ರ ಸರ್ಕಾರವೇ ಮೊದಲ ಹೆಜ್ಜೆ ಇಟ್ಟಿದ್ದು, ಪ್ರಧಾನಮಂತ್ರಿಯವರ ಅಧಿಕೃತ ಎಸ್‌ಪಿಜಿ (SPG) ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇಕಡಾ…

Read More
Supreme Court notice to central government regarding Pennai River

Supreme Court: ಪೆನ್ನಾರ್ ನದಿ ವಿವಾದ: ಜಲ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಗಡುವು

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಆರು ತಿಂಗಳ ಕಾಲಾವಕಾಶ ನೀಡಿದೆ. ಕೇಂದ್ರದ ವಾದಕ್ಕೆ ಮನ್ನಣೆ: ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಮಂಡಳಿ ಸ್ಥಾಪನೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಅನುಮೋದನೆ ಮತ್ತು ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಇವುಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ಬೇಕು…

Read More
Karnataka and other states By Election date declared

By Election: 8 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ಸೇರಿದಂತೆ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆಯ (By Election) ವೇಳಾಪಟ್ಟಿ ಪ್ರಕಟಿಸಲಾಗಿದೆ. ಯಾವೆಲ್ಲಾ ಕ್ಷೇತ್ರಕ್ಕೆ ಉಪಚುನಾವಣೆ?  ಈ ಕುರಿತು ನವದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯ ಮೂಲಕ ಮಾಹಿತಿ ನೀಡಿದ್ದಾರೆ.  ಕರ್ನಾಟಕದಲ್ಲಿ ಮಾಜಿ ಶಾಸಕ ಮೇಟಿ ಹುಲ್ಲಪ್ಪ ಯಮನಪ್ಪ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರ ಹಾಗೂ ಮಾಜಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ…

Read More
Karnataka players selected for ITF Asia Under-19 Development Championship

ITF: ಐಟಿಎಫ್ ಏಷ್ಯಾ ಚಾಂಪಿಯನ್‌ಶಿಪ್‌ಗೆ ಕರ್ನಾಟಕದ ಆಟಗಾರರು ಆಯ್ಕೆ

ಶ್ರೀಲಂಕಾ: ಕೊಲಂಬೊದಲ್ಲಿ ನಡೆಯಲಿರುವ ಐಟಿಎಫ್ ಏಷ್ಯಾ ಅಂಡರ್-19 ಡೆವಲಪ್‌ಮೆಂಟ್ ಚಾಂಪಿಯನ್‌ಶಿಪ್ (ITF Asia Under-19 Development Championship) ಫೈನಲ್‌ಗೆ ಕರ್ನಾಟಕದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ.  ಯಾರೆಲ್ಲಾ ಆಯ್ಕೆ ಆಗಿದ್ದಾರೆ? ಭಾರತ ತಂಡದ ನಾಲ್ವರು ಆಟಗಾರರ ಪೈಕಿ ರಾಜ್ಯದ ಸೃಷ್ಟಿಕಿರಣ್ ಮತ್ತು ಪದ್ಮಪ್ರಿಯ ರಮೇಶ್ ಕುಮಾರ್ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನು ಬಾಲಕರ ವಿಭಾಗದಲ್ಲಿ ಕರ್ನಾಟಕದ ಪುನೀತ್ ಮನೋಹರ್ ಹಾಗೂ ಪಂಜಾಬ್‌ನ ತಾನೀಶ್ ನಂದಾ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ…

Read More