Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್ನಿಂದ ಹಿಂದೆ ಸರಿದ ವೇಣುಗೋಪಾಲ್ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?
ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…
