TOP NEWS
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More
keralam bjp got opportunity to make place in state at this election

Keralam: ಕೇರಳದ ಮಣ್ಣಿನಲ್ಲಿ ಗಟ್ಟಿಯಾದ ಕಮಲ: ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ!

ತಿರುವನಂತಪುರಂ: ದಶಕಗಳ ಕಾಲ ಕೇರಳ ರಾಜಕಾರಣದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಕೇಸರಿ ಪಡೆಗೆ (Keralam) ಈ ಬಾರಿಯ ವಿಧಾನಸಭಾ ಚುನಾವಣೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಸಾಂಪ್ರದಾಯಿಕ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಮೈತ್ರಿಕೂಟಗಳ ಪಾರುಪತ್ಯವಿದ್ದ ರಾಜ್ಯದಲ್ಲಿ, ಇದೇ ಮೊದಲ ಬಾರಿಗೆ ಮೂರು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಗೆಲುವಿನ ನಗೆ ಬೀರಿದ ಪ್ರಮುಖ ನಾಯಕರು: ಈ ಚುನಾವಣೆಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ವಿಧಾನಸಭೆಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ: ಬಿಜೆಪಿಯ ಈ ಯಶಸ್ಸಿನ ಹಾದಿ:…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More