TOP NEWS
kerala congress leader tried to hug new lady MLA forcefully

Kerala: ಶಾಸಕಿಯ ಆಲಿಂಗನಕ್ಕೆ ಯತ್ನಿಸಿದ ಹಿರಿಯ ನಾಯಕ: ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದೇನು?

ತಿರುವನಂತಪುರ: ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರು ಚುನಾವಣಾ ಗೆಲುವಿನ ನಂತರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾಗ ಈ ಮುಜುಗರದ (Kerala) ಸನ್ನಿವೇಶ ಎದುರಾಗಿದೆ. ಕಚೇರಿಯಲ್ಲಿದ್ದ ನಾಯಕರಿಗೆ ಬಿಂದು ಕೃಷ್ಣ ಅವರು ಕೈಮುಗಿದು ಅಥವಾ ಹಸ್ತಲಾಘವ ಮಾಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಹಿರಿಯ ನಾಯಕ ಚೆರಿಯನ್ ಫಿಲಿಪ್ ಅವರು ಎದುರಾದಾಗ ಬಿಂದು ಅವರು ಕೈಕುಲುಕಲು ಮುಂದಾಗಿದ್ದಾರೆ. ಆದರೆ, ಬಿಂದು ಅವರ ಹಸ್ತಲಾಘವವನ್ನು ಗಮನಿಸದ ಫಿಲಿಪ್, ಅವರನ್ನು ಬಲವಂತವಾಗಿ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾರೆ….

Read More
keralam bjp got opportunity to make place in state at this election

Keralam: ಕೇರಳದ ಮಣ್ಣಿನಲ್ಲಿ ಗಟ್ಟಿಯಾದ ಕಮಲ: ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ!

ತಿರುವನಂತಪುರಂ: ದಶಕಗಳ ಕಾಲ ಕೇರಳ ರಾಜಕಾರಣದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಕೇಸರಿ ಪಡೆಗೆ (Keralam) ಈ ಬಾರಿಯ ವಿಧಾನಸಭಾ ಚುನಾವಣೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಸಾಂಪ್ರದಾಯಿಕ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಮೈತ್ರಿಕೂಟಗಳ ಪಾರುಪತ್ಯವಿದ್ದ ರಾಜ್ಯದಲ್ಲಿ, ಇದೇ ಮೊದಲ ಬಾರಿಗೆ ಮೂರು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಗೆಲುವಿನ ನಗೆ ಬೀರಿದ ಪ್ರಮುಖ ನಾಯಕರು: ಈ ಚುನಾವಣೆಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ವಿಧಾನಸಭೆಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ: ಬಿಜೆಪಿಯ ಈ ಯಶಸ್ಸಿನ ಹಾದಿ:…

Read More
narendra modi road show in kerala

Narendra Modi: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

ಕೇರಳ: ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಪ್ರವಾಸದಲ್ಲಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ  ಬಿಜೆಪಿ  ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಸಾರ್ವಜನಿಕ ಸಭೆಯಲ್ಲಿ  ಪಾಲ್ಗೊಂಡಿದ್ದಾರೆ.   ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ ತಿರುವನಂತರಪುರಂ ಮಹಾನಗರಪಾಲಿಕೆಯಲ್ಲಿನ  ಬಿಜೆಪಿ ಸಾಧನೆ  ಸಾಧಾರಣವಲ್ಲ. ಇದೊಂದು  ದಿಗ್ವಿಜಯ.  ಕೇರಳದಲ್ಲಿ ಜನರಿಗೆ ಕೇಂದ್ರ ಸರ್ಕಾರದ ಬಗ್ಗೆ ನಂಬಿಕೆ ಬಂದಿದ್ದು, ಅವರ ಸೇವೆಗೆ ಅವಕಾಶ ನೀಡಿದ್ದಾರೆ.  ಈ ಮೂಲಕ ಎಲ್ ಡಿಎಫ್ (LDF) , ಯುಡಿಎಫ್…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More