TOP NEWS
keralam bjp got opportunity to make place in state at this election

Keralam: ಕೇರಳದ ಮಣ್ಣಿನಲ್ಲಿ ಗಟ್ಟಿಯಾದ ಕಮಲ: ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ!

ತಿರುವನಂತಪುರಂ: ದಶಕಗಳ ಕಾಲ ಕೇರಳ ರಾಜಕಾರಣದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಕೇಸರಿ ಪಡೆಗೆ (Keralam) ಈ ಬಾರಿಯ ವಿಧಾನಸಭಾ ಚುನಾವಣೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಸಾಂಪ್ರದಾಯಿಕ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಮೈತ್ರಿಕೂಟಗಳ ಪಾರುಪತ್ಯವಿದ್ದ ರಾಜ್ಯದಲ್ಲಿ, ಇದೇ ಮೊದಲ ಬಾರಿಗೆ ಮೂರು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಗೆಲುವಿನ ನಗೆ ಬೀರಿದ ಪ್ರಮುಖ ನಾಯಕರು: ಈ ಚುನಾವಣೆಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ವಿಧಾನಸಭೆಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ: ಬಿಜೆಪಿಯ ಈ ಯಶಸ್ಸಿನ ಹಾದಿ:…

Read More