TOP NEWS
keralam cm post kc venugopal finalized by high command

Keralam: ಕೇರಳದ ಮುಂದಿನ ಸಿಎಂ ಯಾರು? ಶಾಸಕರ ಬೆಂಬಲ ಗಳಿಸಿದ ಕೆ.ಸಿ. ವೇಣುಗೋಪಾಲ್; ಹೈಕಮಾಂಡ್ ಅಂಗಳದಲ್ಲಿ ಅಂತಿಮ ನಿರ್ಧಾರ

ತಿರುವನಂತಪುರಂ: ಕೇರಳ (Keralam) ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಯುಡಿಎಫ್ ಮೈತ್ರಿಕೂಟದಲ್ಲಿ ಈಗ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಕೆ.ಸಿ. ವೇಣುಗೋಪಾಲ್ ಅವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೇಣುಗೋಪಾಲ್ ಪರ ಒಲವು: ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರಾದ ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ಅವರು ಶಾಸಕರ ಅಭಿಪ್ರಾಯ ಪಡೆದು ದೆಹಲಿಗೆ ಮರಳಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಒಟ್ಟು 63 ಶಾಸಕರಲ್ಲಿ ಸುಮಾರು 43…

Read More
kerala congress leader tried to hug new lady MLA forcefully

Kerala: ಶಾಸಕಿಯ ಆಲಿಂಗನಕ್ಕೆ ಯತ್ನಿಸಿದ ಹಿರಿಯ ನಾಯಕ: ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದೇನು?

ತಿರುವನಂತಪುರ: ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರು ಚುನಾವಣಾ ಗೆಲುವಿನ ನಂತರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾಗ ಈ ಮುಜುಗರದ (Kerala) ಸನ್ನಿವೇಶ ಎದುರಾಗಿದೆ. ಕಚೇರಿಯಲ್ಲಿದ್ದ ನಾಯಕರಿಗೆ ಬಿಂದು ಕೃಷ್ಣ ಅವರು ಕೈಮುಗಿದು ಅಥವಾ ಹಸ್ತಲಾಘವ ಮಾಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಹಿರಿಯ ನಾಯಕ ಚೆರಿಯನ್ ಫಿಲಿಪ್ ಅವರು ಎದುರಾದಾಗ ಬಿಂದು ಅವರು ಕೈಕುಲುಕಲು ಮುಂದಾಗಿದ್ದಾರೆ. ಆದರೆ, ಬಿಂದು ಅವರ ಹಸ್ತಲಾಘವವನ್ನು ಗಮನಿಸದ ಫಿಲಿಪ್, ಅವರನ್ನು ಬಲವಂತವಾಗಿ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾರೆ….

Read More
Keralam assembly election who is going to be next cm

Keralam: ಕೇರಳದ ಮುಂದಿನ ಸಿಎಂ ಯಾರು? ಮೂವರು ನಾಯಕರ ನಡುವೆ ತೀವ್ರ ಪೈಪೋಟಿ

ತಿರುವನಂತಪುರ: ಕೇರಳದ (Keralam) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಬಿರುಸುಗೊಂಡಿದೆ. ಶಾಸಕಾಂಗ ಪಕ್ಷದ ಸಭೆ ನಡೆದಿದ್ದರೂ ಸಹ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎಐಸಿಸಿ ವರಿಷ್ಠರಿಗೆ ಬಿಡಲಾಗಿದೆ. ದೆಹಲಿ ಮಟ್ಟದಲ್ಲಿ ನಡೆಯುವ ಚರ್ಚೆಯ ನಂತರ ಭಾನುವಾರದೊಳಗೆ ಹೊಸ ನಾಯಕನ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆಯಿದೆ. ಹೈಕಮಾಂಡ್ ಅಂಗಳಕ್ಕೆ ಚೆಂಡು: ಚುನಾವಣೆಯಲ್ಲಿ 63 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಾಸಕರು ತಮ್ಮ ವೈಯಕ್ತಿಕ ಒಲವನ್ನು ಕೇಂದ್ರದಿಂದ ಬಂದಿರುವ…

Read More
keralam bjp got opportunity to make place in state at this election

Keralam: ಕೇರಳದ ಮಣ್ಣಿನಲ್ಲಿ ಗಟ್ಟಿಯಾದ ಕಮಲ: ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ!

ತಿರುವನಂತಪುರಂ: ದಶಕಗಳ ಕಾಲ ಕೇರಳ ರಾಜಕಾರಣದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಕೇಸರಿ ಪಡೆಗೆ (Keralam) ಈ ಬಾರಿಯ ವಿಧಾನಸಭಾ ಚುನಾವಣೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಸಾಂಪ್ರದಾಯಿಕ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಮೈತ್ರಿಕೂಟಗಳ ಪಾರುಪತ್ಯವಿದ್ದ ರಾಜ್ಯದಲ್ಲಿ, ಇದೇ ಮೊದಲ ಬಾರಿಗೆ ಮೂರು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಗೆಲುವಿನ ನಗೆ ಬೀರಿದ ಪ್ರಮುಖ ನಾಯಕರು: ಈ ಚುನಾವಣೆಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ವಿಧಾನಸಭೆಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ: ಬಿಜೆಪಿಯ ಈ ಯಶಸ್ಸಿನ ಹಾದಿ:…

Read More