TOP NEWS
Major Relief Govt Moves to Increase BPL Card Annual Income Ceiling to 3 Lakh KH Muniyappa

KH Muniyappa: ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕ್ರಮ‌

ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ(KH Muniyappa) ಹಾಗೂ ಗ್ಯಾರಂಟಿ ಯೋಜನೆಗಳ‌ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ರವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು ರಾಜ್ಯವನ್ನ ಹಸಿವು ಮುಕ್ತ ಮಾಡಿದೆ ಈ ಸಭೆಯ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಆಹಾರ ಇಲಾಖೆಯು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು ಅನ್ನಬಾಗ್ಯ ಯೋಜನೆಯ ಮೂಲಕ ರಾಜ್ಯ ಸುಮಾರು 4.42ಕೋಟಿ ಫಲಾನುಭವಿಗಳಿಗೆ 10ಕೆಜಿ…

Read More
Crackdown on Illegal Ration Cards 7 76 Lakh BPL Cards Found Ineligible in Karnataka Reveals Minister KH Muniyappa

KH Muniyappa: ಅನರ್ಹ ಪಡಿತರ ಚೀಟಿಗಳಿಗೆ ಬ್ರೇಕ್: ರಾಜ್ಯದಲ್ಲಿ 7.76 ಲಕ್ಷ ಬಿಪಿಎಲ್ ಕಾರ್ಡ್‌ಗಳು ನಿಯಮಬಾಹಿರ; ಸಚಿವ ಮುನಿಯಪ್ಪ ಮಹತ್ವದ ಮಾಹಿತಿ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಪಿಎಲ್ ರೇಷನ್ ಕಾರ್ಡ್‌ಗಳ ಪರಿಷ್ಕರಣೆ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಮಹತ್ವದ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಅಧಿಕೃತ ಮಾರ್ಗಸೂಚಿಗಳನ್ನು ಆಧರಿಸಿ ರಾಜ್ಯದಲ್ಲಿ ಒಟ್ಟು 7.76 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಸರ್ಕಾರದ ಸೌಲಭ್ಯಗಳು ದುರುಪಯೋಗವಾಗದೆ, ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎನ್ನುವ ನಿಟ್ಟಿನಲ್ಲಿ ಈ ಕಠಿಣ…

Read More
Annabhagya scheme update kh muniyappa on BPL cards

KH Muniyappa: ಅನ್ನಭಾಗ್ಯಕ್ಕೂ ಗ್ಯಾರಂಟಿ ಕತ್ತರಿ?; 14 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಮುನಿಯಪ್ಪ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಯ ನಿಯಮಗಳನ್ನು ಕಠಿಣಗೊಳಿಸಿದ ಬೆನ್ನಲ್ಲೇ, ಈಗ ಉಚಿತ ಅಕ್ಕಿ ನೀಡುವ ‘ಅನ್ನಭಾಗ್ಯ’ ಯೋಜನೆಗೂ ಫಲಾನುಭವಿಗಳ ಸಂಖ್ಯೆ ಕಡಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಇಲಾಖೆಯಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿರುವ ಭಾರಿ ಬದಲಾವಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಉಚಿತ ರೇಷನ್ ಸೌಲಭ್ಯವು ಕೇವಲ ನೈಜ…

Read More
Commercial cylinders will be supplied from Tuesday says KH muniyappa

Muniyappa: ನಾಳೆಯಿಂದ ವಾಣಿಜ್ಯ ಅಡುಗೆ ಸಿಲಿಂಡರ್‌ ಸರಬರಾಜು: ಮುನಿಯಪ್ಪ

ಬೆಂಗಳೂರು: ಮಂಗಳವಾರದಿಂದ ರಾಜ್ಯದಲ್ಲಿ  ಹೋಟೆಲ್ ಗಳಿಗೆ  ಹೆಚ್ಚಿನ ವಾಣಿಜ್ಯ ಅಡುಗೆ  ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (Muniyappa) ಹೇಳಿದ್ದಾರೆ. ನಾಳೆಯಿಂದ ನಿರಂತರ ಸರಬರಾಜು ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಅವರು,  ಪ್ರಸಕ್ತ  ರಾಜ್ಯದಲ್ಲಿ  ಶೇಕಡ 20ರಷ್ಟು ಮಾತ್ರ  ವಾಣಿಜ್ಯ ಅಡುಗೆ ಅನಿಲ ಸರಬರಾಜಾಗುತ್ತಿದೆ.  ಆದರೆ, ಆಸ್ಪತ್ರೆಗಳಿಗೆ ಮಾತ್ರ  ಶೇಕಡ 100ರಷ್ಟು  ಗ್ಯಾಸ್ ಸಿಲಿಂಡರ್ ಗಳ ಸರಬರಾಜು  ನಿರಂತರವಾಗಿ ನಡೆಯುತ್ತಿದೆ ಎಂದರು.  ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವ…

Read More
West asia war Hotel business facing LPG issue

Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್‌ ಉದ್ಯಮ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್‌ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More
bplc card income limit will be increased says kh muniyappa

KH Muniyappa: ಬಿಪಿಎಲ್‌ ಕಾರ್ಡ್‌ ವಾರ್ಷಿಕ ಆದಾಯ ಹೆಚ್ಚಳ: ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ ವಾರ್ಷಿಕ ಆದಾಯದ ಮಿತಿಯನ್ನ ಹೆಚ್ಚಳ ಮಾಡುವ ಅಗತ್ಯ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ (KH Muniyappa) ಹೇಳಿದ್ದಾರೆ.  ಬಹಳಷ್ಟು ಕುಟುಂಬಗಳು ಬಿಪಿಎಲ್‌ ಸೌಲಭ್ಯದಿಂದ ವಂಚಿತ ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 1.20 ಲಕ್ಷ ರೂಪಾಯಿ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ…

Read More