Crime: ಕೋಯಮತ್ತೂರು ಬಾಲಕಿ ಅಪಹರಣ, ಕೊಲೆ ಪ್ರಕರಣ: ತಮಿಳುನಾಡಿನಲ್ಲಿ ಭಾರಿ ಆಕ್ರೋಶ, ಹೊಸ ಸರ್ಕಾರಕ್ಕೆ ಪ್ರತಿಪಕ್ಷ ಡಿಎಂಕೆ ಕೌಂಟರ್
ಕೋಯಮತ್ತೂರು: ತಮಿಳುನಾಡಿನ ಕೋಯಮತ್ತೂರು ಜಿಲ್ಲೆಯ ಸುಲೂರು ಸಮೀಪದ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ (Crime) ಪತ್ತೆಯಾಗಿರುವ ಭೀಕರ ಘಟನೆ ಇಡೀ ರಾಜ್ಯವನ್ನು ನಡುಗಿಸಿದೆ. ಗುರುವಾರ ಸಂಜೆ ಮನೆಯ ಬಳಿ ಕಿರಾಣಿ ಸಾಮಗ್ರಿ ಖರೀದಿಸಲು ಹೊರಟಿದ್ದ ಬಾಲಕಿಯನ್ನು ಅಪಹರಿಸಿ, ಬಳಿಕ ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಬಾಲಕಿಯ ಪೋಷಕರು ಮತ್ತು ನೂರಾರು ಸಾರ್ವಜನಿಕರು ಸುಲೂರು…
