TOP NEWS
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
crime tamil nadu 10 years old girl Abducted Murdered In Coimbatore

Crime: ಕೋಯಮತ್ತೂರು ಬಾಲಕಿ ಅಪಹರಣ, ಕೊಲೆ ಪ್ರಕರಣ: ತಮಿಳುನಾಡಿನಲ್ಲಿ ಭಾರಿ ಆಕ್ರೋಶ, ಹೊಸ ಸರ್ಕಾರಕ್ಕೆ ಪ್ರತಿಪಕ್ಷ ಡಿಎಂಕೆ ಕೌಂಟರ್

ಕೋಯಮತ್ತೂರು: ತಮಿಳುನಾಡಿನ ಕೋಯಮತ್ತೂರು ಜಿಲ್ಲೆಯ ಸುಲೂರು ಸಮೀಪದ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ (Crime) ಪತ್ತೆಯಾಗಿರುವ ಭೀಕರ ಘಟನೆ ಇಡೀ ರಾಜ್ಯವನ್ನು ನಡುಗಿಸಿದೆ. ಗುರುವಾರ ಸಂಜೆ ಮನೆಯ ಬಳಿ ಕಿರಾಣಿ ಸಾಮಗ್ರಿ ಖರೀದಿಸಲು ಹೊರಟಿದ್ದ ಬಾಲಕಿಯನ್ನು ಅಪಹರಿಸಿ, ಬಳಿಕ ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಬಾಲಕಿಯ ಪೋಷಕರು ಮತ್ತು ನೂರಾರು ಸಾರ್ವಜನಿಕರು ಸುಲೂರು…

Read More