TOP NEWS
Karnataka high court takes class to doctor who made false accusation about kmf nandini

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More
KMF to copower RCB matches this year

KMF: ಆರ್‌ಸಿಬಿಗೆ KMF ಪ್ರಯೋಜಕತ್ವ, 4 ಕೋಟಿಗೆ ಟೆಂಡರ್‌

ಬೆಂಗಳೂರು: ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆ.ಎಂ.ಎಫ್ (KMF) 2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡಕ್ಕೆ ಪ್ರಾಯೋಕತ್ವ ನೀಡಿದೆ. 4 ಕೋಟಿ ವೆಚ್ಚದಲ್ಲಿ ಟೆಂಡರ್‌  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಒಟ್ಟು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಎಂ.ಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ತಿಳಿಸಿದ್ದಾರೆ.  ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡದ  ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿವೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ ಪಡಿಕಲ್…

Read More
How to apply for KMF SHIMUL Recruitment

SHIMUL: 194 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿ ಕ್ಲಿಕ್‌ ಮಾಡಿ ಸಾಕು

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ಹುದ್ದೆಗಳ ಸಂಖ್ಯೆ : 194ಉದ್ಯೋಗ ಸ್ಥಳ : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಪೋಸ್ಟ್ ಹೆಸರು : ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್ವೇತನ : Rs.0015…

Read More