TOP NEWS
Cm vijay first Karnataka visit took darshana of kolluru mookambike devi

CM Vijay: ಮೂಕಾಂಬಿಕೆ ದರ್ಶನ ಪಡೆದ ದಳಪತಿ‌ ಸಿಎಂ ವಿಜಯ್

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾಲಿವುಡ್‌ನ ‘ದಳಪತಿ’ ಜೋಸೆಫ್ ವಿಜಯ್ (CM Vijay) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರು ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲದೆ ಕೇವಲ ಶಕ್ತಿ ಆರಾಧನೆಗಾಗಿ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ದೇವಿಯ ದರ್ಶನ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕುತೂಹಲ ಮೂಡಿಸಿದ…

Read More
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More