TOP NEWS
Crime deadly road mishap near kolluru temple 2 people lost life 8 injured

Crime: ಕೊಲ್ಲೂರು ಬಳಿ ಭೀಕರ ಅಪಘಾತ: ಕೇರಳದ ಇಬ್ಬರು ಪ್ರವಾಸಿಗರು ಸಾವು, ಎಂಟು ಜನರಿಗೆ ಗಂಭೀರ ಗಾಯ

ಕುಂದಾಪುರ: ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿಗೆ ಬಂದು ಮರಳಿ ಹೋಗುತ್ತಿದ್ದ ಕೇರಳ ಮೂಲದ ಪ್ರವಾಸಿಗರ ಜೀಪ್ ಹಾಗೂ ಇನ್ಸುಲೇಟರ್ ವಾಹನದ ನಡುವೆ ಭಾನುವಾರ (Crime) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದ ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ. ಇನ್ನುಳಿದಂತೆ ಪ್ರವಾಸಿಗರಾದ ಅಯನ್…

Read More