TOP NEWS
Thalaivar Biopic on the Cards Silent Prep Underway to Film Rajinikanths Journey From Bus Conductor to Superstar

Rajinikanth: ಸಿನಿಮಾ ರೂಪ ಪಡೆಯಲಿದೆಯೇ ರಜನಿಕಾಂತ್ ಆತ್ಮಕಥನ? ಬಿಗ್ ಸ್ಕ್ರೀನ್ ಮೇಲೆ ಮೂಡಿಬರಲಿದೆ ‘ಸೂಪರ್‌ಸ್ಟಾರ್’ ಬದುಕಿನ ರೋಚಕ ಇತಿಹಾಸ!

ಚೆನ್ನೈ: ಚಿತ್ರರಂಗದ ದೃಶ್ಯಕಾವ್ಯ, ಭಾರತೀಯ ಸಿನಿಮಾದ ಪರಮೋಚ್ಛ ತಾರೆ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಜೀವನ ಚರಿತ್ರೆ ಇದೀಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ ಎಂಬ ಭಾರಿ ಸುದ್ದಿಯೊಂದು ಹರಿದಾಡುತ್ತಿದ್ದು, ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಹೊಸ ರೋಮಾಂಚನ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಸಾಮಾನ್ಯ ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ಅಧಿಪತಿಯಾಗಿ ಬೆಳೆದು ನಿಂತಿರುವ ತಲೈವಾ ಅವರ ಬದುಕಿನ ಯಶೋಗಾಥೆ ಚಿತ್ರ ರೂಪದಲ್ಲಿ ಮೂಡಿಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಧಿಕೃತ ಪ್ರಕಟಣೆ ಇನ್ನು ಹೊರಬೀಳಬೇಕಾಗಿದ್ದರೂ,…

Read More
Actor jayam ravi accused of locking maid in house

Jayam Ravi: ವಜ್ರದ ಹಾರ ಕಳ್ಳತನ ಆರೋಪ; ತಮಿಳು ನಟ ಜಯಂ ರವಿ ಮನೆಯಲ್ಲಿ ಕೆಲಸದವರ ಅಕ್ರಮ ಬಂಧನ?

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ರವಿ ಮೋಹನ್ (Jayam Ravi) ಅವರ ಚೆನ್ನೈನ ಇಂಜಂಬಾಕ್ಕಂನಲ್ಲಿರುವ ಐಷಾರಾಮಿ ನಿವಾಸ ಈಗ ಹೊಸದೊಂದು ಗಂಭೀರ ಕಾನೂನು ವಿವಾದಕ್ಕೆ ಸಿಲುಕಿದೆ. ನಟನ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಹಾರ ಕಳ್ಳತನವಾಗಿರುವ ಬೆನ್ನಲ್ಲೇ, ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕಾನೂನುಬಾಹಿರವಾಗಿ ಕೂಡಿಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಮಧ್ಯಪ್ರವೇಶಿಸುವಂತಾಗಿದೆ. ಇತ್ತೀಚೆಗಷ್ಟೇ ಕೌಟುಂಬಿಕ ಕಲಹದಿಂದಾಗಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಜಯಂ ರವಿ, ಈಗ ಮತ್ತೊಂದು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏನಿದು ಘಟನೆ?…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
cm vijay super hit film mersal to re release on his birthday

CM Vijay: ದಳಪತಿ ವಿಜಯ್ ಜನ್ಮದಿನದ ಸಂಭ್ರಮ: ಜೂನ್ 19ಕ್ಕೆ ಆಯ್ದ ಚಿತ್ರಮಂದಿರಗಳಲ್ಲಿ ಸೂಪರ್ ಹಿಟ್ ‘ಮೆರ್ಸಲ್’ ಸಿನಿಮಾ ರೀ-ರಿಲೀಸ್!

ಚೆನ್ನೈ: ಇತ್ತೀಚೆಗಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಜೋಸೆಫ್ ವಿಜಯ್ (CM Vijay) ಅವರ ಅಭಿಮಾನಿಗಳಿಗೆ ಅವರ ಹುಟ್ಟುಹಬ್ಬದ ಮುನ್ನವೇ ಚಿತ್ರಮಂದಿರಗಳಲ್ಲಿ ಸಂಭ್ರಮಿಸಲು ದೊಡ್ಡ ಅವಕಾಶವೊಂದು ಸಿಕ್ಕಿದೆ. ಸಿಎಂ ವಿಜಯ್ ಅವರ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಮಂಡಳಿ (CBFC) ಪ್ರಮಾಣಪತ್ರದ ಗೊಂದಲದಿಂದಾಗಿ ಬಿಡುಗಡೆ ತಡವಾಗುತ್ತಿರುವ ಬೆನ್ನಲ್ಲೇ, ಅವರ ವೃತ್ತಿಜೀವನದ 2017ರ ಬ್ಲಾಕ್‌ಬಸ್ಟರ್ ಸಿನಿಮಾ ‘ಮೆರ್ಸಲ್’ (Mersal) ಜೂನ್ 19 ರಂದು ಮತ್ತೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಜ್ಜಾಗಿದೆ. ಜೂನ್ 22…

Read More
Actor Yash toxic movie reshoot rumours ends

Toxic Movie: ‘ಟಾಕ್ಸಿಕ್’ ಚಿತ್ರದ ರೀಶೂಟ್ ವದಂತಿ ಸೃಷ್ಟಿಸಿದ ಕಾಲಿವುಡ್ ಟ್ರ್ಯಾಕರ್ಸ್: ಸುಳ್ಳು ಸುದ್ದಿ ಬಯಲಾಗುತ್ತಿದ್ದಂತೆ ಸೈಲೆಂಟ್!

ಬೆಂಗಳೂರು: ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ನಿರೀಕ್ಷೆ ಮೂಡಿಸಿರುವ ನಟ ಯಶ್ ಅವರ ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic Movie) ಕುರಿತು ಹರಡಿದ್ದ ಗಾಸಿಪ್‌ಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜಾಗತಿಕ ಸಿನಿಮಾ ಮಾರುಕಟ್ಟೆಯಲ್ಲಿ ಭಾರತೀಯ ಚಿತ್ರರಂಗದ ಛಾಪು ಮೂಡಿಸಲು ಚಿತ್ರತಂಡವು ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದು, ಗುಣಮಟ್ಟದ ದೃಷ್ಟಿಯಿಂದಲೇ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದಕ್ಕೆ ಹಾಕಿದೆ. ಆದರೆ ಈ ಆಡಳಿತಾತ್ಮಕ ಬದಲಾವಣೆಯನ್ನೇ ಬಂಡವಾಳ ಮಾಡಿಕೊಂಡ ಕೆಲವು ಪರಭಾಷಾ ಸಿನಿಕರು, ಇಲ್ಲಸಲ್ಲದ ಸುಳ್ಳು ಕಥೆಗಳನ್ನು ಕಟ್ಟಿ…

Read More
kollywood actress trisha krishnan rejected rajini and kamal big budget film for vijay

Trisha Krishnan: ರಾಜಕೀಯ ವೈಷಮ್ಯಕ್ಕೆ ಬಲಿಯಾಯಿತೇ ಬಿಗ್ ಬಜೆಟ್ ಸಿನಿಮಾ?: ಉದಯನಿಧಿ ಬ್ಯಾನರ್‌ಗೆ ‘ನೋ’ ಎಂದ ತ್ರಿಷಾ!

ಚೆನ್ನೈ: ತಮಿಳು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಷಾ ಕೃಷ್ಣನ್, (Trisha Krishnan) ರಾಜಕೀಯ ಮತ್ತು ಸಿನಿ ರಂಗದಲ್ಲಿ ಸದ್ಯ ತೀವ್ರ ಚರ್ಚೆಯಲ್ಲಿದ್ದಾರೆ. ನಟ ವಿಜಯ್ ಮತ್ತು ತ್ರಿಷಾ ನಡುವಿನ ರಿಲೇಶನ್‌ಶಿಪ್ ವದಂತಿಗಳು ಈಗಾಗಲೇ ಮಾಧ್ಯಮಗಳಲ್ಲಿ ಭಾರಿ ಆಕರ್ಷಣೆಯಾಗಿದ್ದು, ಇಬ್ಬರೂ ಈ ಬಗ್ಗೆ ಎಲ್ಲೂ ಬಹಿರಂಗವಾಗಿ ತುಟಿಬಿಚ್ಚದೆ ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಇದೇ ಸಂಬಂಧದ ಹಿನ್ನೆಲೆಯಲ್ಲಿ ನಟಿ ತ್ರಿಷಾ ಇತ್ತೀಚೆಗೆ ತಮಗೆ ಬಂದಿದ್ದ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆಯ ಬೃಹತ್ ಆಫರ್…

Read More
Kollywood I will not do films till get divorce shocking announce by jayam ravi

Jayam Ravi: ನಟ ಜಯಂ ರವಿ ಸ್ಫೋಟಕ ಘೋಷಣೆ: ವಿಚ್ಛೇದನ ಸಿಗುವವರೆಗೂ ನಟನೆಗೆ ಬ್ರೇಕ್

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ರವಿ ಮೋಹನ್ (Jayam Ravi) ) ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಇಡೀ ವಿವಾದ ಭಾರಿ ಸ್ಫೋಟಕ ರೂಪ ಪಡೆದುಕೊಂಡಿದೆ. ತಮ್ಮ ಆಪ್ತ ಗೆಳತಿ, ಗಾಯಕಿ ಹಾಗೂ ಆಧ್ಯಾತ್ಮಿಕ ಚಿಕಿತ್ಸಕಿ ಕೆನೀಶಾ ಫ್ರಾನ್ಸಿಸ್ ಅವರು ತೀವ್ರ ಸೈಬರ್ ಬುಲ್ಲಿಂಗ್ ಅಂದರೆ ಸಾಮಾಜಿಕ ಜಾಲತಾಣಗಳ ಕಿರುಕುಳಕ್ಕೆ ಬೇಸತ್ತು ಚೆನ್ನೈ ನಗರ ಮತ್ತು ತಮ್ಮ ವೃತ್ತಿಜೀವನವನ್ನೇ ತೊರೆದು ಹೋಗಿರುವುದಾಗಿ ಪ್ರಕಟಿಸಿದ…

Read More