CRIME: ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ
ಕೊಪ್ಪಳ: ಜಿಲ್ಲೆಯ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ (Crime) ವಿಧಿಸಿ ಆದೇಶ ಹೊರಡಿಸಿದೆ. ಏನಿದು ಘಟನೆ? 2025ರ ಅಕ್ಟೋಬರ್ 8 ರಂದು ಈ ಘೋರ ಕೃತ್ಯ ನಡೆದಿತ್ತು. ಅಂದು ರಾತ್ರಿ ವೆಂಕಟೇಶ್ ಕುರುಬರ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ಹಂತಕರು, ಉದ್ದೇಶಪೂರ್ವಕವಾಗಿ ಅವರ ಬೈಕ್ಗೆ ಡಿಕ್ಕಿ…
