Congress: ಕೆಪಿಸಿಸಿ ಪುನಾರಚನೆಗೆ ಬಿ.ಕೆ. ಹರಿಪ್ರಸಾದ್ ಮಾಸ್ಟರ್ ಪ್ಲಾನ್: ಮಂಗಳವಾರ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಮೆಗಾ ಸಭೆ!
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಗದ್ದುಗೆ ಏರಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಗೆ (Congress) ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ, ಕಳೆದ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಪಿಸಿಸಿ ಸರ್ವ ಸದಸ್ಯರ ಮಹತ್ವದ ಸಾಮಾನ್ಯ ಸಭೆಯನ್ನು ಅವರು ಕರೆದಿದ್ದಾರೆ. ಮುಂಬರುವ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಸಭೆ ಆಯೋಜನೆಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಎಲ್ಲಾ…
