TOP NEWS
Corruption Shock in Mangaluru KRIDL Eshwar Khandre Orders 7 Day Inquiry Into 7 percent Commission Scandal

Eshwar Khandre: ಮಂಗಳೂರು ಕೆಆರ್‌ಐಡಿಎಲ್‌ನಲ್ಲಿ 7% ಕಮಿಷನ್ ಆರೋಪ: 7 ದಿನಗಳಲ್ಲಿ ವರದಿ ಸಲ್ಲಿಸಲು ಸಚಿವ ಖಂಡ್ರೆ ಆದೇಶ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದಲ್ಲಿ ಬೃಹತ್ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಉಸ್ತುವಾರಿ ಹಾಗೂ ಇಲಾಖೆ ಸಚಿವರ ಹೆಸರಿನಲ್ಲೇ ಶೇಕಡಾ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ದೂರನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಅಕ್ರಮದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಮುಂದಿನ 7 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಬಿ. ಖಂಡ್ರೆ (Eshwar Khandre) ಅವರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ…

Read More