TOP NEWS
Footpath Eviction Sparks Outrage Street Vendors Call for Bengaluru Bandh on July 8

GBA: ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ಆಕ್ರೋಶ: ಜುಲೈ 8 ರಂದು ಬೆಂಗಳೂರು ಬಂದ್‌ಗೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜಿಬಿಎ ಕೈಗೊಂಡಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಬೀದಿ ಬದಿ (GBA) ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇರವಾಗಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ವಿರುದ್ಧ ತಿರುಗಿಬಿದ್ದಿದೆ. ನ್ಯಾಯಾಲಯವು ಪಾದಚಾರಿಗಳ ಹಕ್ಕಿನ ಬಗ್ಗೆ ಆದೇಶ ನೀಡಿರುವಂತೆಯೇ, ತಮ್ಮ ರಕ್ಷಣೆಗೂ ಕಾನೂನಿನಲ್ಲಿ ಅವಕಾಶವಿದೆ ಎಂದು ನೆನಪಿಸಿರುವ ವ್ಯಾಪಾರಿಗಳು, ನಮಗೆ ಯಾವುದೇ…

Read More
Minister krishna byre gowda statement about GBA footpath clearance

Bengaluru: ಬೆಂಗಳೂರು ಫುಟ್‌ಪಾತ್ ಕ್ಲಿಯರೆನ್ಸ್: ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಮಿತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ಮುಕ್ತಗೊಳಿಸುವ ಕಾರ್ಯಾಚರಣೆ ಚುರುಕುಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ (Bengaluru) ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಪ್ರಮುಖ ಲಿಂಕ್ ರಸ್ತೆಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದಂತೆ ಒಳಗಿನ ವಾರ್ಡ್ ರಸ್ತೆಗಳಿಗೆ ಮಾತ್ರ ಇವರನ್ನು ಶಿಫ್ಟ್ ಮಾಡಲಾಗುವುದು. ಫುಟ್‌ಪಾತ್‌ಗಳ ಮೇಲೆ ಅಡ್ಡಲಾಗಿ ನಿಲ್ಲಿಸುವ ವಾಹನಗಳು, ಅನಧಿಕೃತ ಪಾರ್ಕಿಂಗ್ ಮತ್ತು ಕಟ್ಟಡಗಳ ಮುಂದೆ…

Read More
Bengaluru footpath will be cleared soon krishna byre gowda

Bengaluru: ಶೇ. 15 ರಷ್ಟು ಫುಟ್‌ಪಾತ್ ತೆರವಿಗೆ ನಿರ್ಧಾರ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶದನ್ವಯ ಫುಟ್‌ಪಾತ್ (ಕಾಲುದಾರಿ) ಒತ್ತುವರಿ ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲುದಾರಿಗಳ ಅಕ್ರಮ ಆಕ್ರಮಣದಿಂದಾಗಿ ನಿತ್ಯ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರ ಹಿತ ಕಾಯಲು ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಹೀಗಾಗಿ ರಸ್ತೆಬದಿಯ ವ್ಯಾಪಾರಿಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ವಿನಂತಿಸಿದರು. 2,000 ಕಿಲೋಮೀಟರ್ ಒತ್ತುವರಿ ಮುಕ್ತ ರಾಜಧಾನಿಯಲ್ಲಿ…

Read More
krishna byre gowda takes class to GBA officers regarding roads

Krishna Byre Gowda: ಹೈಕಮಾಂಡ್ ಸಂಧಾನಕ್ಕೆ ಒಲಿದ ಕೃಷ್ಣ ಬೈರೇಗೌಡ: ಬೆಂಗಳೂರು ನಗರಾಭಿವೃದ್ಧಿ ಜವಾಬ್ದಾರಿ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!

ಬೆಂಗಳೂರು: ಖಾತೆ ಹಂಚಿಕೆಯಲ್ಲಿ ತಮಗಾಗಿದ್ದ ಅಸಮಾಧಾನವನ್ನು ಬದಿಗಿಟ್ಟು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ತಮ್ಮ ಇಲಾಖೆಯ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನಡೆಸಿದ ಸರಣಿ ಸಂಧಾನ ಸಫಲವಾದ ಬೆನ್ನಲ್ಲೇ, ಜೂನ್ 16ರಂದು ಸಚಿವರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರಮುಖ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಉನ್ನತ ಮಟ್ಟದ ಸಭೆ ನಡೆಸುವ ಮೂಲಕ ಆಡಳಿತ ಆರಂಭಿಸಿದರು. ಇಲಾಖೆಯ ಚುಕ್ಕಾಣಿ ಹಿಡಿದ ಮೊದಲ…

Read More